2021 ಕೊರೊನಾ, 2025 ಜಲಗಂಡಾಂತರ?
ಪ್ರತೀ ಮಕರ ಸಂಕ್ರಾಂತಿಯಂದು ಸಾಕ್ಷಾತ್ ಸೂರ್ಯದೇವನೇ ಗವಿಪುರಂ ಗುಟ್ಟಹಳ್ಳಿಯ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ಪಾದಕ್ಕೆ ಎರಗಿ ಆಶೀರ್ವಾದ ಮತ್ತು ಅನುಮತಿ ಕೋರಿ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಾಗುತ್ತಾನೆ ಎನ್ನುವ ನಂಬಿಕೆ ಇದ್ದು, ಈ ಬಾರಿ ಸೂರ್ಯನ ರಶ್ಮಿಯು ಸ್ವಾಮಿಯ ಮೇಲೆ ಬೀಳದಿರುವ ಕಾರಣ ಭಕ್ತಾದಿಗಳಲ್ಲಿ ಮೂಡಿರುವ ಆತಂಕದ ಕಥೆ-ವ್ಯಥೆ ಇದೋ ನಿಮಗಾಗಿ… Read More 2021 ಕೊರೊನಾ, 2025 ಜಲಗಂಡಾಂತರ?

