ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಪ್ರಬೋಧಿನಿ ಏಕಾದಶಿ

ಒಂದು ವರ್ಷದಲ್ಲಿ 24 ಏಕಾದಶಿಗಳಿದ್ದು, ಪ್ರತೀ ಏಕಾದಶಿಯೂ ವಿಷ್ಣುವಿನ ಒಂದೊಂದು ಅವತಾರವೆಂದೇ ಭಾವಿಸಲಾಗಿದ್ದು, ಅಂತಹ ಏಕಾದಶಿಗಳಲ್ಲಿ ಇಂದಿನ ಪ್ರಬೋಧಿನಿ ಏಕಾದಶಿಯೂ ಅತ್ಯಂತ ಮಹತ್ವದ್ದಾಗಿದೆ. ಪ್ರಬೋಧಿನಿ ಏಕಾದಶಿಯ ಮಹತ್ವ, ಅದರ ಪೌರಾಣಿಕ ಹಿನ್ನಲೆ ಮತ್ತು ದೇಶಾದ್ಯಂತ ಅದರ ಆಚರಣೆಯ ಕುರಿತಾದ ಸಮಗ್ರ ಮಾಹಿತಿ ಇದೋ ನಿಮಗಾಗಿ… Read More ಪ್ರಬೋಧಿನಿ ಏಕಾದಶಿ

ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ