ಫ್ರೇಸರ್ ಟೌನ್ (ಪುಲಕೇಶಿ ನಗರ)

ಕರ್ನಾಟಕದ ರಾಜಧಾನಿ, ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳನ್ನು ನಗರಪಾಲಿಕೆ ಮರುನಾಮಕರಣ ಮಾಡಿದ್ದರೂ, ಇಂದಿಗೂ ಸಾರ್ವಜನಿಕರು ವಿದೇಶಿಗರ ಹೆಸರಿನಲ್ಲೇ ಪ್ರದೇಶಗಳನ್ನು ಗುರುತಿಸುತ್ತಾರೆ ಎಂದರೆ ಖಂಡಿತವಾಗಿಯೂ ಆ ವ್ಯಕ್ತಿ ವಿಶೇಷವಾಗಿರಲೇ ಬೇಕು ಎಂದರು ಅತಿಶಯವಾಗದು. ಅದೇ ರೀತಿಯಲ್ಲೇ, ಬೆಂಗಳೂರಿನ ಕಂಟೋನ್ಮೆಂಟ್ ಪ್ರದೇಶಕ್ಕೆ ಸೇರಿರುವ ಫ್ರೇಸರ್ ಟೌನ್ ಕೂಡಾ ಒಂದಾಗಿದ್ದು, ಆ ಪ್ರದೇಶಕ್ಕೆ ಫ್ರೇಸರ್ ಟೌನ್ ಎಂಬ ಹೆಸರನ್ನು ಇಡಲು ಕಾರಣಗಳೇನು? ಫ್ರೇಸರ್ ಎಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ… Read More ಫ್ರೇಸರ್ ಟೌನ್ (ಪುಲಕೇಶಿ ನಗರ)

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಮೊನ್ನೆ ಮಂತ್ರಾಲಯದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಭಕ್ತಾದಿಗಳನ್ನು ದೇವಾಲಯದ ಪ್ರಾಕಾರದಲ್ಲಿ ಕಾಪಾಡಿ ಗಳಿಸಿಕೊಂಡಿದ್ದ ನಂಬಿಕೆಯನ್ನು ನೆನ್ನೆ ವಿಗ್ರಹ ಆರಾಧನೆಯನ್ನೇ ನಂಬದವರನ್ನು ಕರೆಸಿ ರಾಯರ ಸನ್ನಿಧಾನದಲ್ಲಿ ರಂಜಾನ್ ಹಬ್ಬವನ್ನು ಆಚರಿಸುವ ಮೂಲಕ ಹಿಂದೂಗಳ ನಂಬಿಕೆಗಳನ್ನು ಮಣ್ಣು ಪಾಲು ಮಾಡಿರುವುದು ನಿಜಕ್ಕೂ ಅಕ್ಷಮ್ಯ ಅಪರಾಧವಾಗಿದೆ.

ಸೌಹಾರ್ದತೆ ಎಂದರೆ ನಮ್ಮ ನಂಬಿಕೆಗಳ ವಿರುದ್ಧವಾಗಿ ಮತ್ತೊಂದು ಧರ್ಮದ ಆಚರಣೆಗಳನ್ನು ನಮ್ಮ ಶ್ರದ್ದೇಯ ಧಾರ್ಮಿಕ ಸ್ಥಳಗಳಲ್ಲಿ ಮಾಡುವುದು ಎಂದು ಯಾವ ಧರ್ಮ ಗ್ರಂಥದಲ್ಲಿ ಬರೆದಿದೆ? … Read More ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ರಂಜಾನ್ ರಾಮಾಯಣ

ಸುಮಾರು ಮುರ್ನಾಲ್ಕು ವರ್ಷಗಳ ಹಿಂದಿನ ಮಾತು. ಆಗಷ್ಟೇ ನಮ್ಮನೆಯ ಹತ್ತಿರದ ಬಿಇಎಲ್ ಹೊಸಾ ರಸ್ತೆಯಲ್ಲಿ ಪ್ಯಾರಡೈಸ್ ಹೋಟೆಲ್ ಆರಂಭವಾಗಿತ್ತು. ಹೈದರಾಬಾದ್ ಮೂಲದ ಪ್ಯಾರಡೈಸ್ ಹೊಟೆಲ್ ರುಚಿ ರುಚಿಯಾದ ಬಿರ್ಯಾನಿಗೆ ಬಲು ಖ್ಯಾತಿ. ಕೆಲಸದ ನಿಮಿತ್ತ ಹಲವು ಬಾರಿ ಹೈದರಾಬಾದ್ಗಗೆ ಹೋಗಿದ್ದಾಗ ಅಲ್ಲಿ ಬಿರ್ಯಾನಿ ಸವಿದದ್ದನ್ನು ನಮ್ಮ ಮನೆಯಲ್ಲಿ ಹಂಚಿಕೊಂಡಿದ್ದೆನಾದ್ದರಿಂದ ಬಿರ್ಯಾನಿ ಪ್ರಿಯೆ ನನ್ನ ಮಗಳು ಅಪ್ಪಾ, ಹೇಗೂ ಮನೆಯ ಸಮೀಪವೇ ಪ್ಯಾರಡೈಸ್ ಹೋಟೆಲ್ ಶುರುವಾಗಿದೆ. ಬಿರಿಯಾನಿ ತಿನ್ನಲು ಅಲ್ಲಿಗೆ ಕರೆದುಕೊಂಡು ಹೋಗಿ ಎಂದು ದಂಬಾಲು ಬಿದ್ದಿದ್ದಳು. ನಾನೂ… Read More ರಂಜಾನ್ ರಾಮಾಯಣ