ಮಾತೇ ಮುತ್ತು ಮಾತೇ ಮೃತ್ಯು
ಖಳನಟರಾಗಿದ್ದ, ಸತಳ ಸಜ್ಜನರಾದ ಶ್ರೀ ತೂಗುದೀಪ ಶ್ರೀನಿವಾಸ್ ಅವರ ಮಗನಾದರೂ, ತಂದೆಯ ಹೆಸರನ್ನು ಬಳಸಿಕೊಳ್ಳದೇ, ಚಿತ್ರರಂಗದಲ್ಲಿ ಹಂತ ಹಂತವಾಗಿ ತನ್ನ ಸ್ವಸಾಮರ್ಥ್ಯದಿಂದ ಮತ್ತು ಡಿಬಾಸ್ ಎನ್ನಿಸಿಕೊಳ್ಳುವಷ್ಟರ ಮಟ್ಟಕ್ಕೆ ಬೆಳೆದು ಬಂದಿರುವಂತಹ ದರ್ಶನ್, ಒಲೆ ಕೆಡಿಸಿತು, ತೂತು ಒಲೆ ಕೆಡಿಸಿತು, ಎನ್ನುವಂತೆ ಕೆಲವು ಕ್ಷುಲ್ಲಕ ಅಥವಾ ಅಸಭ್ಯ/ಅಸಹ್ಯ/ಅಶ್ಲೀಲಕರ ಹೇಳಿಕೆಗಳನ್ನು ಪದೇ ಪದೇ ನೀಡುತ್ತಾ ತಾವೂ ಸಹಾ ತೊಂದರೆಗೊಳಗಾಗುವುದಲ್ಲದೇ, ಜನ ಸಾಮಾನ್ಯರನ್ನು ಮುಜುಗರಕ್ಕೆ ಒಳಗಾಗುವಂತೆ ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ.… Read More ಮಾತೇ ಮುತ್ತು ಮಾತೇ ಮೃತ್ಯು
