ದಿಲೀಪ್ ದೋಷಿ

1980ರ ಸಮಯದಲ್ಲಿ ಅಲ್ಪಕಾಲ ಭಾರತದ ಕ್ರಿಕೆಟ್ ತಂಡ ಭಾಗವಾಗಿದ್ದರೂ, ತಮ್ಮ ಸ್ಪಿನ್ ಕೈಚಳಕದ ಮೂಲಕ ಪ್ರಖ್ಯಾತರಾಗಿದ್ದ ನೆನ್ನೆ ಲಂಡನ್ನಿನಲ್ಲಿ ತಮ್ಮ 77 ನೇ ವಯಸ್ಸಿನಲ್ಲಿ ನಿಧನರಾಗಿದ ಕನ್ನಡಕಧಾರಿ ದಿಲೀಪ್ ದೋಷಿಯವರ ವ್ಯಕ್ತಿ ವ್ಯಕ್ತಿತ್ವ ಮತ್ತು ಕ್ರಿಕೆಟ್ ಸಾಧನೆಗಳು ಇದೋ ನಿಮಗಾಗಿ
Read More ದಿಲೀಪ್ ದೋಷಿ

ಪಾನಿಪುರಿ ಹುಡುಗ, ಯಶಸ್ವಿ ಜೈಸ್ವಾಲ್ ಯಶೋಗಾಥೆ

ಪ್ರತಿಭೆಯ ಜೊತೆಗೆ ಕಠಿಣ ಪರಿಶ್ರಮ ಇದ್ದರೂ, ಆರ್ಥಿಕವಾಗಿ ಸದೃಢರಾಗಿರದಿದ್ದ ಕಾರಣ, ಉತ್ತರ ಪ್ರದೇಶದ ಯುವ ಕ್ರಿಕೆಟಿಗ, ಮುಂಬೈನ ಆಜಾದ್ ಮೈದಾನದಲ್ಲೇ ಆಶ್ರಯ ಪಡೆದು, ಜೀವನೋಪಾಯಕ್ಕಾಗಿ ಪಾನಿಪುರಿ ಮಾರುತ್ತಾ, ಅಂತಿಮವಾಗಿ ಭಾರತದ ಕಿರಿಯರ ತಂಡದ ಅತ್ಯಂತ ಯಶಸ್ವಿ ಆಟಗಾರನಾಗಿ ಈ ಬಾರಿಯ 9 ಐಪಿಎಲ್ ಪಂದ್ಯಗಳಲ್ಲಿ,47.56 ಸರಾಸರಿಯಲ್ಲಿ 428 ಓಟಗಳನ್ನು ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಗಾಗಿ ಫಾಫ್ ಡ್ಲೂಪ್ಲೆಸೀಯ ಜೊತೆಯಲ್ಲಿ ಹಗ್ಗ ಜಗ್ಗಾಟದಲ್ಲಿ ಇರುವ 21ರ ಹರೆಯದ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಯಶೋಗಾಥೆ ನಿಜಕ್ಕೂ ನಮ್ಮ ಇಂದಿನ ಯುವ ಜನರಿಗೆ ಪ್ರೇರಣೆಯಾಗುವಂತಿದೆ.… Read More ಪಾನಿಪುರಿ ಹುಡುಗ, ಯಶಸ್ವಿ ಜೈಸ್ವಾಲ್ ಯಶೋಗಾಥೆ

ಕರ್ನಾಟಕದ ಎಡಗೈ ಸ್ಪಿನ್ನರ್ ರಘುರಾಂ ಭಟ್

ಕರ್ನಾಟಕದ ಕಂಡ ಖ್ಯಾತ ಸ್ಪಿನ್ನರ್ ಚಂದ್ರಶೇಖರ್ ಮತ್ತು ಪ್ರಸನ್ನ ಅವರ ನಂತರ ಕರ್ನಾಟಕದ ಕ್ರಿಕೆಟ್ ತಂಡದ ಪ್ರಮುಖ ಎಡಗೈ ಸ್ಪಿನ್ನರ್ ಆಗಿ, ಕರ್ನಾಟಕಕ್ಕೆ ಅನೇಕ ಪಂದ್ಯಗಳನ್ನು ಗೆಲ್ಲುವುದರಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದ ಎ ರಘುರಾಂ ಭಟ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕರ್ನಾಟಕದ ಎಡಗೈ ಸ್ಪಿನ್ನರ್ ರಘುರಾಂ ಭಟ್

ಬಿ ವಿಜಯಕೃಷ್ಣ

ಅದು ಎಪ್ಪತ್ತು ಮತ್ತು ಎಂಭತ್ತರ ದಶಕ. ಕರ್ನಾಟಕ ರಾಜ್ಯದ ರಣಜಿ ತಂಡದಲ್ಲಿ ಘಟಾನುಘಟಿಗಳು ಇದ್ದಂತಹ ಕಾಲ. ಕಾರ್ಲ್ಟನ್ ಸಲ್ಡಾನ, ಬಿನ್ನಿ, ಅಭಿರಾಂ, ಸುಧಾಕರ್ ರಾವ್, ಎ ವಿ ಜಯಪ್ರಕಾಶ್, ಬ್ರಿಜೇಶ್ ಪಟೇಲ್, ಅವಿನಾಶ್ ವೈದ್ಯ, ರಘುರಾಂ ಭಟ್ ಅವರುಗಳು ಇದ್ದ ಕಾಲ. ಅವರ ಜೊತೆಯಲ್ಲಿಯೇ ಮತ್ತೊಬ್ಬ ಸಧೃಢವಾದ ಚಂಡು ಇರುವುದೇ ಬಾರೀ ಹೊಡೆತಕ್ಕೇ ಎಂದು ಭರ್ಜರಿಯಾಗಿ ಸಿಕ್ಸರ್ ಗಳನ್ನು ಬಾರಿಸುತ್ತಿದ್ದ ಇನ್ನು ಚಂಡನ್ನು ಕೈಯಲ್ಲಿ ಹಿಡಿದು ಬೋಲಿಂಗ್ ಮಾಡಿದರೆ ದಾಂಡಿಗರನ್ನು ವಂಚಿಸಿ ಸೀದಾ ವಿಕೆಟ್ ಉರುಳಿಸುತ್ತಿದ್ದಂತಹ ಚಾಣಾಕ್ಷ… Read More ಬಿ ವಿಜಯಕೃಷ್ಣ