ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಕನ್ನಡ ಚಿತ್ರರಂಗವನ್ನು ಮದ್ರಾಸಿನಿಂದ ಬೆಂಗಳೂರಿಗೆ ತರುವ ಮಹದಾಸೆಯಿಂದ ಕರ್ನಾಟಕ ಸರ್ಕಾರ ಮತ್ತು ಕನ್ನಡ ಚಿತ್ರಾಭಿಮಾನಿಗಳ ಸಹಾಯದಿಂದ ಹಿರಿಯ ನಟರಾಗಿದ್ದಂತಹ ಬಾಲಕೃಷ್ಣ ಅವರು ನಿರ್ಮಿಸಿದ್ದ ಅಭಿಮಾನ್ ಸ್ಟುಡಿಯೋ, ಭೂಗಳ್ಳರ ಕುಮ್ಮಕ್ಕು ಮತ್ತು ಬಾಲಣ್ಣನವರ ಕುಟುಂಬದ ದುರಾಸೆಯಿಂದಾಗಿ ಮಾನವೀಯತೆಯನ್ನೂ ಮರೆತು ನಿರ್ನಾಮವಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಕನ್ನಡ ಸಿನಿಮಾಗಳು ಸಿನಿಮಾ ಮಂದಿರದಲ್ಲಿ ಓಡುವುದೇ ಇಲ್ಲಾ ಎನ್ನುವ ಅಪವಾದಕ್ಕೆ ವಿರುದ್ಧವಾಗಿ ಮೂರನೇ ವಾರವೂ ಡೇರ್ ಡೆವಿಲ್ ಮುಸ್ತಫಾ ಚಿತ್ರ ಅದ್ಭುತವಾಗಿ ಪ್ರದರ್ಶನವಾಗುತ್ತಿದೆ ಎಂದರೆ ಅದರಲ್ಲಿ ನಿಜಕ್ಕೂ ಏನೋ ಸ್ತತ್ವ ಇದೆ ಅಲ್ವೇ?

ಬಹುತೇಕ ಹೊಸಬರನ್ನೇ ಸೇರಿಸಿಕೊಂಡು ಚಂದದ ಚಿತ್ರವನ್ನು ಕನ್ನಡಿಗರಿಗೆ ಅರ್ಪಿಸಿರುವ ನಿರ್ದೇಶಕ ಶಶಾಂಕ್ ಸೋಗಾಲ ಅವರ ಪ್ರಯತ್ನ ನನಗೆ ಹೇಗನ್ನಿಸಿತು ಎಂಬುದು ಇದೋ ನಿಮಗಾಗಿ… Read More ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಮದನ ಮತ್ತು ಮಾನಿನಿ

ಸೂರ್ಯವಂಶದ ಕೌಶಿಕ ಮಹಾರಾಜ ವಸಿಷ್ಠ ಮುನಿಗಳ ಆಶ್ರಮದಲ್ಲಿ ಅವಮಾನಿತನಾಗಿ. ಘೋರ ತಪಸ್ಸನ್ನು ಮಾಡಿ ವಿಶ್ವಾಮಿತ್ರ ಎಂಬ ರಾಜರ್ಷಿ ಪಟ್ಟವನ್ನು ಪಡೆಯುತ್ತಾನೆ. ನಂತರ ತನ್ನ ಅನುಯಾಯಿ ತ್ರಿಶಂಕುವನ್ನು ಸ್ವರ್ಗಕ್ಕೆ ಸೇರಿಸಿಕೊಳ್ಳಲು ಒಪ್ಪದ ಇಂದ್ರನ ವಿರುದ್ಧವೇ ಸಿಡಿದೆದ್ದು ತ್ರಿಂಶಂಕು ಸ್ವರ್ಗವನ್ನೇ ಸೃಷ್ಟಿಸಿದ್ದಲ್ಲದೇ, ಇಂದ್ರ ಪಟ್ಟವನ್ನೇ ಪಡೆಯಬೇಕೆಂದು ನಿರ್ಧರಿಸಿದ ವಿಶ್ವಾಮಿತ್ರರು ಘನ ಘೋರ ತಪಸ್ಸನ್ನು ಮಾಡುವುದನ್ನು ಗಮನಿಸಿದ ಇಂದ್ರ, ಭಯಭೀತನಾಗಿ ಪರಮ ಸುಂದರಿಯಾದ ಮೇನಕೆಯನ್ನು ವಿಶ್ವಾಮಿತ್ರರ ತಪ್ಪಸ್ಸನ್ನು ಭಂಗ ಮಾಡಲು ಕಳುಹಿಸಿ ಯಶಸ್ವಿಯಾಗಿದ್ದಲ್ಲದೇ, ಅವರಿಬ್ಬರ ದಾಂಪತ್ಯದ ಫಲವಾಗಿ ಶಕುಂತಲೆಯ ಜನನಕ್ಕೆ ಕಾರಣೀಭೂತವಾಗುತ್ತದೆ.… Read More ಮದನ ಮತ್ತು ಮಾನಿನಿ

ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೆಲ ವರ್ಷಗಳ ಹಿಂದೆ ಸುಧಾ ನರಸಿಂಹರಾಜು ಅವರು ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಅರವತ್ತು ಮತ್ತು ಎಪ್ಪತ್ತರ ದಿನಗಳಲ್ಲಿ ಬಹಳ ಉತ್ತಂಗದ ಶಿಖರವೇರಿದ್ದರೂ, ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ತಮ್ಮ ಚಲನಚಿತ್ರಗಳಿಗೆ ಮೊದಲು ಆ ಹಾಸ್ಯ ನಟನ ಕಾಲ್ ಶೀಟ್ ಇದೆಯೇ ಎಂದು ನಿಗಧಿಪಡಿಸಿಕೊಂಡು ನಂತರ ನಾಯಕ, ನಾಯಕಿ ಮತ್ತು ಉಳಿದ ಸಹಕಲಾವಿದರನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದರು ಎಂದರೆ ಆ ಹಾಸ್ಯ ನಟ ಎಂತಹ ಮಹಾನ್ ನಟನಿರಬೇಕು ಎಂಬುದು ತಿಳಿಯುತ್ತದೆ. ಈ… Read More ಹಾಸ್ಯ ಚಕ್ರವರ್ತಿ ನರಸಿಂಹರಾಜು

ಮೈಸೂರಿನ ಜಗ ಜಟ್ಟಿಗಳು

ಇತಿಹಾಸ ಪ್ರಸಿದ್ಧ ಮೈಸೂರಿನ ದಸರಾ ಸಮಯದಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಜಟ್ಟಿಗಳ ಮೂಲ ಯಾವುದು? ಅವರ ಜೀವನ ಶೈಲಿ ಹೇಗೇ? ದಸರಾ ಕುಸ್ತಿ ಪಂದ್ಯಾವಳಿಯ ನಿಯಮಾವಳಿಗಳ ಕುರಿತಾದ ರೋಚಕವಾದ ವಿಚಾರಗಳು ಇದೋ ನಿಮಗಾಗಿ… Read More ಮೈಸೂರಿನ ಜಗ ಜಟ್ಟಿಗಳು