ಅನಂತ ಲಕ್ಷ್ಮಣ ಕಾನ್ಹೇರೆ

ಇತಿಹಾಸ ತಿಳಿಯದ ಕೆಲವು ಅರಿವುಗೇಡಿಗಳು ವೀರ ಸಾವರ್ಕರ್ ಅವರೊಬ್ಬ ಹೇಡಿ ಹಾಗೂ ಬ್ರಿಟಿಷರಿಗೆ ಕ್ಷಮೆ ಅರ್ಜಿ ಬರೆದು ಅವರೊಂದಿಗೆ ಶಾಮೀಲಾರಾಗಿದ್ದರು ಎಂದು ಪದೇ ಪದೇ ಹೇಳುವಾಗ ನಿಜಕ್ಕೂ ಮೈಯ್ಯಲ್ಲಿರುವ ರಕ್ತ ಕುರಿಯುತ್ತದೆ. ನಿಜ ಹೇಳಬೇಕೆಂದರೆ ಸ್ವಾತ್ರಂತ್ರ್ಯ ಹೋರಾಟದ ಸಮಯದಲ್ಲಿ ಬಹುತೇಕ ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಕರಾಗಿದ್ದಲ್ಲದೇ ಅವರ ಹಿಂದೆ ನಿಂತು ಅವರ ಎಲ್ಲಾ ಹೋರಾಟಗಳಿಗೂ ಶಕ್ತಿ ತುಂಬುತಿದ್ದದ್ದೇ ವೀರ ಸಾವರ್ಕರ್. ಅಂತಹ ವೀರ ಸಾವರ್ಕರ ಗರಡಿಯಲ್ಲಿ ತಯಾರಾಗಿ ದೇಶದ ಸ್ವಾತ್ರಂತ್ರ್ಯಕ್ಕಾಗಿ ತಮ್ಮ 18ರ ಪ್ರಾಯದಲ್ಲೇ 19 ಎಪ್ರಿಲ್ 1910 ರಂದು… Read More ಅನಂತ ಲಕ್ಷ್ಮಣ ಕಾನ್ಹೇರೆ

ರತ್ನಗಿರಿ ಅಲ್ಫೊನ್ಸೊ ಮಾವಿನಹಣ್ಣು

ನಂಜನಗೂಡಿನ ರಸಬಾಳೆ, ತಂದಿಹೆ ಕೊಡಗಿನ ಕಿತ್ತೀಳೆ ಬೀದರ ಜಿಲ್ಲೆಯ ಸೀಬೆಯ, ಹಣ್ಣು ಬೆಂಗಳೂರಿನ ಸೇಬಿನ ಹಣ್ಣು || ಕೊಳ್ಳಿರಿ ಹಿಗ್ಗನು ಹರಿಸುವವು,ಕಲ್ಲುಸಕ್ಕರೆಯ ಮರೆಸುವವು ಕೊಳ್ಳಿರಿ ಮಧುಗಿರಿ ದಾಳಿಂಬೆ, ಬೆಳವಲ ಬಯಲಿನ ಸಿಹಿಲಿಂಬೆ || ಬೆಳಗಾವಿಯ ಸವಿ ಸಪೋಟ. ದೇವನಹಳ್ಳಿಯ ಚಕ್ಕೋತ ನಾಲಿಗೆ ಬರವನು ಕಳೆಯುವವು, ದೇಹದ ಬಲವನು ಬೆಳೆಸುವವು || ಗಂಜಾಮ್ ಅಂಜೀರ್, ತುಮಕೂರ್ ಹಲಸು, ಧಾರವಾಡದ ಆಪೂಸು, ಮಲೆನಾಡಿನ ಅನಾನಸು ಸವಿಯಿರಿ ಬಗೆಬಗೆ ಹಣ್ಣುಗಳ ಕನ್ನಡ ನಾಡಿನ ಹಣ್ಣುಗಳ || ಸದ್ಯಕ್ಕೆ ಆಡಳಿತಾತ್ಮಕವಾಗಿ ಕೇರಳದ ಭಾಗವಾಗಿದ್ದರೂ… Read More ರತ್ನಗಿರಿ ಅಲ್ಫೊನ್ಸೊ ಮಾವಿನಹಣ್ಣು