ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ನಮ್ಮ ಸನಾತನ ಧರ್ಮದಲ್ಲಿ ತಂದೆ, ತಾಯಿ, ಸೂರ್ಯ ಮತ್ತು ಚಂದ್ರರಂತಹ ಪ್ರತ್ಯಕ್ಷ ದೇವರುಗಳ ಹೊರತಾಗಿ ಶ್ರದ್ಧಾ ಭಕ್ತಿಗಳಿಂದ ಪೂಜಿಸುವುದೇ ಗುರು ಪರಂಪರೆ. ನಮ್ಮ ಸನಾತನ ಧರ್ಮದ ಮೂಲ ಅಡಗಿರುವುದೇ ಗುರು ಪರಂಪರೆಯಾಗಿದ್ದು ಈ ದೇಶದಲ್ಲಿ ಈಗಾಗಲೇ ಲಕ್ಷಾಂತರ ಗುರುಗಳು ಮತ್ತು ಅವಧೂತರುಗಳು ಬಂದು ಹೋಗಿದ್ದಾರೆ. ಅವಧೂತ ಎಂಬುದು ಸಂಸ್ಕೃತದಿಂದ ಬಂದ ಪದವಾಗಿದ್ದು, ಭಾರತೀಯ ಧರ್ಮಗಳಲ್ಲಿ ಅಹಂಕಾರ-ಪ್ರಜ್ಞೆ, ದ್ವಂದ್ವತೆ ಮತ್ತು ಸಾಮಾನ್ಯ ಲೌಕಿಕ ಕಾಳಜಿಗಳನ್ನು ಮೀರಿದ ಮತ್ತು ಪ್ರಮಾಣಿತ ಸಾಮಾಜಿಕ ಶಿಷ್ಟಾಚಾರವನ್ನು ಪರಿಗಣಿಸದೆ ವರ್ತಿಸುವ ಒಂದು ರೀತಿಯ ಅತೀಂದ್ರಿಯವಾದ… Read More ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ಹುಸ್ಕೂರು ಮದ್ದೂರಮ್ಮ ಜಾತ್ರೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಿಂದ 5-6 ಕಿಮೀ ದೂರದಲ್ಲಿರುವ ಆನೇಕಲ್ ತಾಲ್ಲೂಕಿಗೆ ಸೇರುವ ಹುಸ್ಕೂರು ಗ್ರಾಮದಲ್ಲಿ ಚೋಳ ರಾಜರು ನಿರ್ಮಿಸಿದರು ಎನ್ನಲಾದ ಚಿಕ್ಕದಾದ ಶ್ರೀ ಮದ್ದೂರಮ್ಮ ದೇವಸ್ಥಾನವಿದ್ದು, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಅತ್ಯಂತ ಪ್ರಸಿದ್ಧವಾದ ದೇವಾಲಯವಾಗಿದೆ. ಈ ದೇವಿಯನ್ನು… Read More ಹುಸ್ಕೂರು ಮದ್ದೂರಮ್ಮ ಜಾತ್ರೆ