ಶ್ರೀ ಯಶವಂತ ಸರದೇಶಪಾಂಡೆ

ರಂಗಭೂಮಿ ಹಾಸ್ಯನಟ, ನಿರ್ದೇಶಕ, ನಾಟಕಕಾರ, ಅಂಕಣಕಾರ, ಸಂಭಾಷಣಾಕಾರ, ಅನುವಾದಕಾರ, ಚಲನ ಚಿತ್ರನಟ, ನಿರ್ಮಾಪಕ ಹೀಗೆ ಹತ್ತು ಹಲವಾರು ರೂಪದಲ್ಲಿ ಕನ್ನಡಿಗರಿಗೆ ಚಿರಪರಿಚಿತವಾಗಿದ್ದ ಶ್ರೀ ಯಶವಂತ ಸರದೇಶಪಾಂಡೆ ಇಂದು ಬೆಳಿಗ್ಗೆ 10 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಅವರ ವ್ಯಕ್ತಿ, ವ್ಯಕ್ತಿವ ಮತ್ತು ಕಲಾಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಯಶವಂತ ಸರದೇಶಪಾಂಡೆ

ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ, ಕತೆಗಾರ, ಸಂಭಾಣೆಗಾರ, ನಿರ್ಮಾಪಕ ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ ಅಕಾಲಿಕವಾಗಿ ನಿಧರಾಗಿರುವ ಸಂಧರ್ಭದಲ್ಲಿ, ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಊಟ ತನ್ನಿಷ್ಟ, ನೋಟ ಪರರಿಷ್ಟ

ಕೆಲವು ವರ್ಷಗಳ ಹಿಂದೆ ನಿಜಕ್ಕೂ ನಮ್ಮ ಬಹುತೇಕರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲಿಲ್ಲ. ದುಡಿಯುವ ಕೈ ಎರಡಾದರೇ ಕುಳಿತು ತಿನ್ನುವ ಕೈ ಹತ್ತಾರು ಇರುತ್ತಿತ್ತು. ಸರಿಯಾಗಿ ಎರಡು ಹೊತ್ತು ಹೊಟ್ಟೆ ತುಂಬಾ ಊಟವೂ ಇಲ್ಲದಿರುವಂತಹ ಸಂಧರ್ಭವೂ ಇತ್ತು. ಆದರೂ ನಮ್ಮ ಅಜ್ಜ-ಅಜ್ಜಿಯರ ಆಯಸ್ಸು 80-90 ರ ಆಸುಪಾಸಿನಲ್ಲಿಯೇ ಇರುತ್ತಿತ್ತು. ಆಷ್ಟು ವರ್ಷಗಳ ಕಾಲ ಅವರು ಕಷ್ಟದಲ್ಲೇ ಜೀವಿಸಿದರೂ ಅವರಿಗೆಂದೂ ಬಿಪಿ, ಶುಗರ್, ಕಿಡ್ನಿ ತೊಂದರೆಯಾಗಲಿ ಇರಲೇ ಇಲ್ಲ. ಹೃದಯಾಘಾತ ಎನ್ನುವುದನ್ನು ಕೇಳೇ ಇರಲಿಲ್ಲ ಅವರೆಲ್ಲರೂ ಗಂಡಾ ಗುಂಡೀ… Read More ಊಟ ತನ್ನಿಷ್ಟ, ನೋಟ ಪರರಿಷ್ಟ

ಅಕ್ಷರಗಳ ಬ್ರಹ್ಮರಾಕ್ಷಸ ರವಿ ಬೆಳಗೆರೆ

ಅದು ಎಪ್ಪತ್ತರ ದಶಕ. ಬಳ್ಳಾರಿಯ ಸಂಪ್ರದಾಯಸ್ಥ ಮನೆತನದ ಚಿಗುರು ಮೀಸೆಯ ಚುರುಕು ಹುಡುಗನೊಬ್ಬ ಸಹವಾಸ ದೋಷದಿಂದ ಹಳಿಬಿಟ್ಟು ಶಾಲೆಗೆ ಸರಿಯಾಗಿ ಹೋಗದೇ ಪೋಲಿಯಾಗಿ ಅಲೆಯುತ್ತಿದ್ದಾಗ ಮತ್ತೆ ಅಮ್ಮನ ಪ್ರೋತ್ಸಾಹದ ಮೇರೆಗೆ ಅಮ್ಮಾ ಮಗ ಒಟ್ಟೊಟ್ಟಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಅಮ್ಮಾ ತೇರ್ಗಡೆಯಾದರೆ, ಮಗ ನಪಾಸ್. ಮತ್ತೆ ಛಲ ಬಿಡದ ತ್ರಿವಿಕ್ರಮನಂತೆ, ಪುನಃ ಪರೀಕ್ಷೇ ಬರೆದು ತೇರ್ಗಡೆ ಹೊಂದಿ, ತನ್ನೂರಿನಲ್ಲೇ ಪದವಿ ಪಡೆದು ನಂತರ ದೂರದ ಧಾರವಾಡದಲ್ಲಿ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆಯುವವರೆಗೂ ಹಿಂದಿರುಗಿ ನೋಡಲೇ… Read More ಅಕ್ಷರಗಳ ಬ್ರಹ್ಮರಾಕ್ಷಸ ರವಿ ಬೆಳಗೆರೆ