ಅಪಘಾತಕ್ಕೆ ಅವಸರವೇ ಕಾರಣ

ಹೆದ್ದಾರಿಗಳಲ್ಲಿ ಅಪಘಾತಕ್ಕೆ ಅವಸರವೇ ಕಾರಣ, ಇಲ್ಲವೇ, ಅತಿ ವೇಗ ತಿಥಿ ಬೇಗ ಎಂಬ ಫಲಕವೋ ಕಣ್ಣಿಗೆ ಬಿದ್ದರೂ ಅದನ್ನು ನೋಡೀಯೋ ನೋಡದಂತೆ ಇಲ್ಲವೇ ನೋಡಿದರೂ ಅದನ್ನು ಅಪಹಾಸ್ಯ ಮಾಡಿಕೊಂಡು ವೇಗವಾಗಿ ವಾಹನವನ್ನು ಚಲಾಯಿಸಿದಾಗ ಆದ ಹೃದಯವಿದ್ರಾವಕ ಪ್ರಸಂಗ ಮತ್ತು ಅಂತಹ ಪ್ರಸಂಗವನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಅಪಘಾತಕ್ಕೆ ಅವಸರವೇ ಕಾರಣ

ದಿನಾ ಸಾಯುವವರಿಗೆ ಅಳುವವರು ಯಾರು?

ಬೆಂಗಳೂರು ಪ್ರಪಂಚದಲ್ಲೇ ಅತ್ಯಂತ ವೇಗವಾಗಿ ನಗರ. ಜಗತ್ತಿನ ಎಲ್ಲ ಜನರೂ ವಾಸಿಸಲು ಬಯಸುವ ಮತ್ತು ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಕಛೇರಿಗಳನ್ನು ಹೊಂದಲು ಇಚ್ಚೆಪಡುವ ನಗರ. ಭಾರತದ ಸಿಲಿಕಾನ್ ಸಿಟಿ. ಸ್ಟಾರ್ಟ್ ಅಪ್ ಹಬ್. ಅತ್ಯಂತ ಹೆಚ್ಚಿನ ದ್ವಿಚಕ್ರವಾಹನಗಳು ಇರುವ ಊರು. ಹೀಗೆ ಒಂದೇ ಎರಡೇ ಬೆಂಗಳೂರನ್ನು ಹೊಗಳಲು ಹೊರಟರೇ ಪದಗಳೇ ಸಾಲದು. ಒಂದು ಕಾಲದಲ್ಲಿ ಅತ್ಯಂತ ಹೆಚ್ಚಿನ ಕೆರೆ ಕಟ್ಟೆಗಳಿಂದ ಕೂಡಿ ಇಡೀ ಊರಿಗೆ ಊರೇ ಹಸಿರುಮಯವಾಗಿದ್ದ ಕಾಲವೊಂದಿತ್ತು. ಯಾವುದೇ ರೋಗಿಗಳು ಬೆಂಗಳೂರಿಗೆ ಬಂದರೆಂದರೆ ಅವರ ಎಲ್ಲಾ… Read More ದಿನಾ ಸಾಯುವವರಿಗೆ ಅಳುವವರು ಯಾರು?

ಗುಂಡಿಗಳ ಮಧ್ಯೆ ರಸ್ತೆ ಇದೆ ಎಚ್ಚರಾ!!

ಮೊನ್ನೆ ನಾನು ಮತ್ತು ನನ್ನ ಸಹೋದ್ಯೋಗಿ ಸಂಜೆ ಕಛೇರಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೊರಟೆವು. ನಾನು ಕಾರಿನಲ್ಲಿ ಹೊರಟರೆ, ಆತ ತನ್ನ ದ್ವಿಚಕ್ರ ವಾಹನದಲ್ಲಿ ಮನೆಯ ಕಡೆ ನನ್ನ ವಿರುದ್ಧ ದಿಕ್ಕಿನಲ್ಲಿ ಹೊರಟ. ಸ್ವಲ್ಪ ದೂರ ಹೊರಟೊಡನೆಯೇ ಇದ್ದಕ್ಕಿದ್ದಂತಯೇ ಮೋಡಗಳು ದಟ್ಟವಾಗಿ ಕಾರ್ಮೋಡಗಳಾದವು. ಮಿಂಚು, ಗುಡುಗು, ಸಿಡಿಲುಗಳು ಅಬ್ಬರಿಸತೊಡಗಿ ಅಚಾನಕ್ಕಾಗಿ ಧಾರಾಕಾರವಾಗಿ ಕುಂಬದ್ರೋಣ ಮಳೆ ಸುರಿತೊಡಗಿತು. ಸಾಧಾರಣ ಮಳೆಗೇ ತುಂಬಿ ತುಳುಕುವ ಬೆಂಗಳೂರಿನ ರಸ್ತೆಗಳು ಇನ್ನು ಧಾರಾಕಾರವಾಗಿ ಸುರಿಯಿತೆಂದರೆ ಇನ್ನು ಕೇಳ ಬೇಕೇ? ಸಿಕ್ಕ ಪಕ್ಕ ಕಡೆಗಳಲ್ಲಿ… Read More ಗುಂಡಿಗಳ ಮಧ್ಯೆ ರಸ್ತೆ ಇದೆ ಎಚ್ಚರಾ!!