ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ 2026ರ ಜನವರಿ ರಿಂದ 9-11ರವರೆಗೆ 3 ದಿನಗಳ ಕಾಲ ಶ್ರೀಮತಿ ತಿರುಮಲ ಶ್ರೀಕಾಂತ್ ಅವರ ಮೇರು ಚಿತ್ರ ಕಲಾಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿರುವ ಮೈಸೂರು ಮತ್ತು ತಂಜಾವೂರು ಶೈಲಿಯ ಕಲಾಕೃತಿಗಳ ಪ್ರದರ್ಶನ ಮೇರೋತ್ಸವದ ಸವಿವರಗಳು ಇಲ್ಲಿದ್ದು, ಖಂಡಿತವಾಗಿಯೂ ಪ್ರತಿಯೊಬ್ಬ ಕಲಾಸಕ್ತರೂ ತಪ್ಪದೇ ನೋಡಲೇ ಬೇಕಾದಂತಹ ಚಿತ್ರಕಲಾ ಪ್ರದರ್ಶನವಾಗಿದೆ.… Read More ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಶ್ರೀಮತಿ… Read More ಪಿಟೀಲು ಚೌಡಯ್ಯನವರು