ಅಶ್ವತ್ಥಾಮೋ ಹತಃ ಕುಂಜರಃ

ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸಲು ಕರ್ನಾಟಕದ ಘನವೆತ್ತ ರಾಜ್ಯಪಾಲರ ನೀಡಿರುವ ಆದೇಶದ ಹಿಂದಿರುವ ರಹಸ್ಯವಾದರೂ ಏನು? ಈ ಆದೇಶ ಸಂವಿಧಾನ ವಿರೋಧಿಯೇ? ಮುಖ್ಯಮಂತ್ರಿಗಳದ್ದು ತಪ್ಪಿಲ್ಲವಾದಲ್ಲಿ, ತನಿಖೆಗೆ ಕಾಂಗ್ರೇಸ್ ಹಿಂದೆಟು ಹಾಕುತ್ತಿರುವುದು ಏಕೇ? ಈ ಪ್ರಕರಣದಲ್ಲಿ ಮುಖ್ಯಮಂತ್ರಿ/ರಾಜ್ಯಪಾಲರು ರಾಜೀನಾಮೆ ನೀಡಬೇಕೇ? ಎಂಬೆಲ್ಲಾ ಕುರಿತಾದ ವಸ್ತುನಿಷ್ಠ ಸಮಗ್ರ ವರದಿ ಇದೋ ನಿಮಗಾಗಿ. … Read More ಅಶ್ವತ್ಥಾಮೋ ಹತಃ ಕುಂಜರಃ

ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಆರು ದಶಕಗಳ ಕಾಲ ಪತ್ರಕರ್ತರಾಗಿ ಪತ್ರಿಕಾಗೋಷ್ಠಿಗಳಿಗೆ ಪೂರ್ಣ ತಯಾರಿ ಮಾಡಿಕೊಂಡು ಸೂಕ್ತ ಪ್ರಶ್ನೆಗಳ ಮೂಲಕ ರಾಜಕಾರಣಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದ ಮತ್ತು ಪೂರ್ವಗ್ರಹವಿಲ್ಲದೇ ವಸ್ತುನಿಷ್ಠ ವರದಿಯನ್ನು ಪ್ರಕಟಿಸುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುತ್ತಿದ್ದ ಕೆ. ಸತ್ಯನಾರಾಯಣ (ಸತ್ಯ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೆ. ಸತ್ಯನಾರಾಯಣ (ಕನ್ನಡಪ್ರಭ ಸತ್ಯ)

ಎಂ.ಪಿ ಪ್ರಕಾಶ್

ರಾಜಕೀಯದದಲ್ಲಿ ಸೋಲು ಗೆಲುವುಗಳನ್ನು ಸಮ ಪ್ರಮಾಣದಲ್ಲಿ ಅನುಭವಿಸಿದ್ದರೂ, ಸಿಕ್ಕ ಅವಕಾಶಗಳಲ್ಲೇ ನೂರಾರು ಜನಪರ ಕೆಲಸಗಳ ಜೊತೆ ಸಾಹಿತಿ, ನಟ, ನಿರ್ದೇಶಕ, ರಂಗಕರ್ಮಿ ಮತ್ತು ಸಮಾಜವಾದಿ ರಾಜಕಾರಣಿಯಾಗಿ ಅನೇಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ, ಕರ್ನಾಟಕದ ರಾಜಕೀಯದಲ್ಲಿ ಒಬ್ಬ ಸರಳ ಸಜ್ಜನರೆಂದೇ ಪ್ರಖ್ಯಾತರಾಗಿ, ರಾಜ್ಯದ ಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೂ ಆಗಿದ್ದ ಶ್ರೀ ಎಂ.ಪಿ. ಪ್ರಕಾಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಎಂ.ಪಿ ಪ್ರಕಾಶ್

ಅನಂತನಾಗ್

ಕೇವಲ ಕನ್ನಡ ಚಿತ್ರವಲ್ಲದೇ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲೀಷ್ ಚಿತ್ರಗಳಲ್ಲಿ ನಟಿಸುವ ಮೂಲಕ ಸಪ್ತ ಭಾಷಾ ನಟರಾಗಿರುವ, ಈ ನಾಡಿನ ಅತ್ಯಂತ ಸುರದ್ರೂಪಿ, ಪ್ರತಿಭಾನ್ವಿತ ಮತ್ತು ಪ್ರಬುದ್ಧ ನಟನಾಗಿರುವ ಅನಂತ್ ನಾಗ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಅಪರೂಪದ ಸಾಧನೆಗಳನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಅನಂತನಾಗ್

ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಹಿಂದೂಗಳ‌ ಮೇಲಿನ ಹತ್ಯೆಗಳಿಗೆ ನಾಲಾಯಕ್ ರಾಜಕಾರಣಿಗಳನ್ನು ದೂಷಿಸುವ ಬದಲು, ನಮ್ಮ ಹಿಂದೂ ಮಠಾಧೀಶರುಗಳನ್ನು ಪ್ರಶ್ನಿಸ ಬೇಕಿದೆ.

ನಮ್ಮ ಜಾತಿಗೆ ಮೀಸಲಾತಿ ಕೊಡಿ, ನಮ್ಮರಿಗೆ ಟಿಕೆಟ್ ಕೊಡೀ, ನಮ್ಮವರನ್ನೇ ಮಂತ್ರಿ, ಮುಖ್ಯಮಂತ್ರಿ ಮಾಡಿ ಎಂದು ಬೀದಿಗಿಳಿದು ಬ್ಲಾಕ್ಮೇಲ್ ಮಾಡುವ ಮಠಾಧೀಷರುಗಳು ಹಿಂದೂ ಪರ‌ ಒಗ್ಗಟ್ಟಾಗಿ ಬೀದಿಗಿಳಿದಿದ್ದರೆ, ಯಾರೂ ಸಹಾ ಹಿಂದೂಗಳನ್ನು ಮುಟ್ಟುವುದಕ್ಕೆ ಮುಂದಾಗುತ್ತಿರಲಿಲ್ಲ ಅಲ್ವೇ?… Read More ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ನೆನ್ನೆ ತಾನೇ 15 ನೇ ರಾಷ್ಟ್ರಪತಿಗಳ ಆಯ್ಕೆಗಾಗಿ ಚುನಾವಣೆ ಮುಗಿದಿದ್ದು ಅದರ ಜೊತೆಯಲ್ಲೇ ಉಪರಾಷ್ಟ್ರಪತಿಗಳ ಚುನಾವಣೆಯ ಪ್ರಕ್ರಿಯೆಗಳೂ ಆರಂಭವಾಗಿರುವಾಗ, ಸ್ವಘೋಷಿತ ಬುದ್ಧಿಜೀವಿ ಚಲನಚಿತ್ರ ನಿರ್ಮಾಪಕ, ಮತ್ತು ಮೂಲತಃ ಹಿರಿಯ ಪತ್ರಕರ್ತರಾದ ಶ್ರೀ ಪ್ರೀತೀಶ್ ನಂದಿಯವರು. ಭಾರತದಲ್ಲಿ ಮುಸ್ಲಿಮ್ಮರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ? ಎಂಬ ಪ್ರಶ್ನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವ ಮೂಲಕ ಈ ದೇಶದ ಸಾಂವಿಧಾನಿಕ ಹುದ್ದೆಗೂ ಧರ್ಮವನ್ನು ತಳುಕು ಹಾಕಿ ಒಂದು ರೀತಿಯ ವಿವಾದ ಸೃಷ್ಟಿಸಲು ಮುಂದಾಗಿರುವುದು ನಿಜಕ್ಕೂ ಹೇಯಕರವಾಗಿದೆ. ದೇಶದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ,… Read More ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ಶ್ರೀ ರಾಮಕೃಷ್ಣ ಹೆಗಡೆ

ಸದುದ್ದೇಶಗಳಿಂದ,ಜನತೆಯ ಕೈಗೆ ಆಡಳಿತ ನೀಡಿ, ಯಾವುದೇ ಜಾತಿಯ ಹಂಗು ಮತ್ತು ಬೆಂಬಲವಿಲ್ಲದೇ, ಹೇಗೆ ಯಶಸ್ವೀ ಆಡಳಿತ ನಡೆಸಬಹುದು ಎಂಬುದನ್ನು ತೋರಿಸಿದ, ರಾಜ್ಯ ಕಂಡ ಧೀಮಂತ ಜನಾನುರಾಗಿ, ಶ್ರೀ ರಾಮಕೃಷ್ಣ ಹೆಗಡೆ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ರಾಮಕೃಷ್ಣ ಹೆಗಡೆ

ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ವಯಸ್ಸಾದ ತಂದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಗ, ಸೊಸೆ ಮತ್ತು ಕಾಲೇಜಿಗೆ ಹೋಗುತ್ತಿದ್ದ ಮೊಮ್ಮಗನಿದ್ದ ಅದೊಂದು ಸುಂದರ ಕುಟುಂಬ. ತಂದೆ-ಮಗ, ತಾತ-ಮೊಮ್ಮಗ ಬಹಳ ಅನ್ಯೋನ್ಯವಾಗಿದ್ದಂತಹ ಸಂಬಂಧ. ತಾತನಿಗೆ ವಯಸ್ಸಾಗಿದ್ದ ಕಾರಣ ಮನೆಯಲ್ಲಿಯೇ ಇರುತ್ತಿದ್ದರು. ಅದು ಹೇಗೋ ಮೊಮ್ಮಗನಿಗೆ ಕರೋನಾ ಸೋಂಕು ತಗುಲಿ ಅಲ್ಲಿಂದ ತಾತನಿಗೆ, ನಂತರ ಮಗ ಸೊಸೆ ಹೀಗೆ ಇಡೀ ಕುಟುಂಬವೇ ಕರೋನಾ ಸೋಂಕಿಗೆ ಬಲಿಯಾದ ಕಾರಣ ವಿಧಿ ಇಲ್ಲದೇ ಎಲ್ಲರೂ ಆಸ್ಪತ್ರೆಗೆ ಸೇರಬೇಕಾಯಿತು. ವಯಸ್ಸಾದ ಹಿರಿಯರು ತೀವ್ರವಾದ ಸೋಂಕಿಗೆ ಬಲಿಯಾಗಿದ್ದ ಕಾರಣ ಐ.ಸಿ.ಯು… Read More ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ಹುಚ್ಚು ಮದುವೆಯಲ್ಲಿ ಉಂಡವನೇ ಜಾಣ

ಆತ ದೇಶ ಕಾಯುವ ವೀರ ಯೋಧ. ತನ್ನ ಸಂಸಾರವನ್ನು ಇಲ್ಲಿ ಬಿಟ್ಟು ಅವರನ್ನು ಚೆನ್ನಾಗಿ ನೋಡಿಕೊಳ್ಳುವ ಸಲುವಾಗಿಯೇ ದೂರದ ಗಡಿಯಲ್ಲಿ ಚಳಿ ಮಳೆಯನ್ನು ಲೆಕ್ಕಿಸದೇ ತನ್ನ ಸೇವೆಯನ್ನು ಸಲ್ಲಿಸುತ್ತಾ ಕಾಲ ಕಾಲಕ್ಕೆ ತಾನು ದುಡಿಡಿದ್ದ ಹಣವನ್ನು ಕಳುಹಿಸುತ್ತಾ ಸಮಯ ಸಿಕ್ಕಾಗಲೆಲ್ಲಾ ಊರಿಗೆ ಬಂದು ಹೋಗುತ್ತಿರುತ್ತಾನೆ. ಇನ್ನು ಆತನ ಪತ್ನಿಯೂ ತಮ್ಮ ಮಕ್ಕಳಿಗೆ ಮನೆಯ ಯಜಮಾನರು ತಮ್ಮ ಜೊತೆ ಇಲ್ಲದಿರುವುದು ಗೊತ್ತೇ ಆಗದಂತೆ ಯಜಮಾನರು ಕಳುಹಿಸಿದ ಹಣದಲ್ಲಿಯೇ ಹಾಗೂ ಹೀಗೂ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಸಾಕಿ ಸಲಹಿ… Read More ಹುಚ್ಚು ಮದುವೆಯಲ್ಲಿ ಉಂಡವನೇ ಜಾಣ