ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

ಕಳೆದ ತಿಂಗಳು ಜೂನ್ 15ದಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಲಢಾಕ್ಕಿನ ಗಾಲ್ವಾನ್ ಎಂಬ ಪ್ರದೇಶದಲ್ಲಿ ಪರಸ್ಪರ ಘರ್ಷಣೆ ನಡೆದಿದ್ದು, ಈ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರೆ, ಅದಕ್ಕೆ ಪ್ರತ್ಯುತ್ತರವಾಗಿ ಚೀನಾದೇಶದ 40ಕ್ಕೂ ಅಧಿಕ ಸೈನಿಯರನ್ನು ಯಮಪುರಿಗೆ ಅಟ್ಟಿದದ್ದು ಈಗ ಇತಿಹಾಸವಾಗಿದೆ. ಈ ಸಂಘರ್ಷದ ಇಡೀ ವಿಶ್ವವೇ ಏಷ್ಯಾದಲ್ಲಿ ಶಾಂತಿ ಸೌಹಾರ್ಧತೆಯನ್ನು ಕಾಪಾಡಿಕೊಂಡು ಬರಲು ಸಲಹೆ ನೀಡುತ್ತಿದ್ದರೆ, ಭಾರತ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರುಗಳು ಮತ್ತು ರಾಜತಾತಂತ್ರಿಕ ಅಧಿಕಾರಿಗಳ ನಡುವೆ ಗಡಿಯಲ್ಲಿ ಶಾಂತಿಯನ್ನು… Read More ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು