ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಶ್ರೀ ವೀರೇಂದ್ರ ಹೆಗ್ಗಡೆ

ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ. ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ನಮ್ಮ ಆ ಎಲ್ಲಾ ಕುತೂಹಲವನ್ನು ತಣಿಸುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ ಪುರಾಣ… Read More ಶ್ರೀ ವೀರೇಂದ್ರ ಹೆಗ್ಗಡೆ