KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪ್ರಕರಣ: ನ್ಯಾಯಾಂಗದ ಮಧ್ಯಪ್ರವೇಶವೇ? ಅಥವಾ ಸಂವಿಧಾನಾತ್ಮಕ ಅಧಿಕಾರದ ಪರಿಶೀಲನೆಯೇ?

ಸ್ವಜನ ಪಕ್ಷಪಾತ ಮತ್ತು ನೇಮಕಾತಿಯಲ್ಲಿ ಅಕ್ರಮ ಎಸೆಗಿದ್ದಾರೆ ಎಂಬ ಕಾರಣದಿಂದಾಗಿ ಕರ್ನಾಟಕ ರಾಜ್ಯದ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ರಾಜ್ಯಪಾಲರು ಅನರ್ಹಗೊಳಿಸಿದ್ದನ್ನು ಘನವೆತ್ತ ನ್ಯಾಯಾಲಯ ಯಾವ ಕಾರಣದಿಂದ ರದ್ದು ಪಡಿಸಿದೆ? ಇದರಲ್ಲಿನ ತಪ್ಪು-ಒಪ್ಪುಗಳೇನು? ಜನಸಾಮಾನ್ಯರಿಗೆ ನ್ಯಾಯಾಲಯದ ಮೇಲಿನ ನಂಬಿಕೆ ಹೇಗೇ? ಎಂಬೆಲ್ಲಾ ಕುರಿತಾದ ವಸ್ತುನಿಷ್ಠ ತನಿಖಾತ್ಮಕ ವರದಿ ಇದೋ ನಿಮಗಾಗಿ. … Read More KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪ್ರಕರಣ: ನ್ಯಾಯಾಂಗದ ಮಧ್ಯಪ್ರವೇಶವೇ? ಅಥವಾ ಸಂವಿಧಾನಾತ್ಮಕ ಅಧಿಕಾರದ ಪರಿಶೀಲನೆಯೇ?

ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಲೋಕಲ್ಲೆಲ್ಲಾ ಬುದ್ದಿ ಹೇಳುತ್ತಾ, ಸರ್ಕಾರದ ಎಲ್ಲಾ ಮಂತ್ರಿಗಳ ಖಾತೆಯಲ್ಲೂ ಮೂಗು ತೂರಿಸುತ್ತಾ, ಬಿಜೆಪಿಯರನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಬೊಬ್ಬಿರುವ, ಕರ್ನಾಟಕದ Super CM ಪ್ರಿಯಾಂಕ್ ಖರ್ಗೆ ಮತ್ತು CM ಸಿದ್ದರಾಮಯ್ಯ ಅವರಿಗೆ ಸ್ವಪಕ್ಷೀಯರೇ ಖೆಡ್ಡಾಕ್ಕೆ ತೋಡಿರುವ ರೋಚಕತೆ ಇದೋ ನಿಮಗಾಗಿ… Read More ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಅಶ್ವತ್ಥಾಮೋ ಹತಃ ಕುಂಜರಃ

ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸಲು ಕರ್ನಾಟಕದ ಘನವೆತ್ತ ರಾಜ್ಯಪಾಲರ ನೀಡಿರುವ ಆದೇಶದ ಹಿಂದಿರುವ ರಹಸ್ಯವಾದರೂ ಏನು? ಈ ಆದೇಶ ಸಂವಿಧಾನ ವಿರೋಧಿಯೇ? ಮುಖ್ಯಮಂತ್ರಿಗಳದ್ದು ತಪ್ಪಿಲ್ಲವಾದಲ್ಲಿ, ತನಿಖೆಗೆ ಕಾಂಗ್ರೇಸ್ ಹಿಂದೆಟು ಹಾಕುತ್ತಿರುವುದು ಏಕೇ? ಈ ಪ್ರಕರಣದಲ್ಲಿ ಮುಖ್ಯಮಂತ್ರಿ/ರಾಜ್ಯಪಾಲರು ರಾಜೀನಾಮೆ ನೀಡಬೇಕೇ? ಎಂಬೆಲ್ಲಾ ಕುರಿತಾದ ವಸ್ತುನಿಷ್ಠ ಸಮಗ್ರ ವರದಿ ಇದೋ ನಿಮಗಾಗಿ. … Read More ಅಶ್ವತ್ಥಾಮೋ ಹತಃ ಕುಂಜರಃ

ರಾಜಭವನ

ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರ ಅಧಿಕೃತ ನಿವಾಸವಾದ ರಾಜಭವನದ ನಿರ್ಮಾಣ ಮತ್ತು ಅದರ ನಿರ್ವಹಣೆಯ ಕುರಿತಾಗಿ ರೋಚಕವಾದ ಹಿನ್ನಲೆಯಿದ್ದು, ಅದನ್ನು ನಿರ್ಮಿಸಿದವರು ಯಾರು? ಆ ಕಟ್ಟಡದಲ್ಲಿ ಇದುವರೆವಿಗೂ ಯಾರು ಯಾರು ವಾಸಿಸಿದ್ದರು? ಅದು ರಾಜಭವನ ಎಂದು ಮತ್ತು ಹೇಗಾಯಿತು? ಎಂಬೆಲ್ಲಾ ಕುರಿತಾದ ಸಂಪೂರ್ಣ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಾಜಭವನ