ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇರುವಾಗಲೆಲ್ಲಾ ಪುಂಡರ ಹಾವಳಿ ಅತಿಯಾಗುತ್ತದೆ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಆಗುತ್ತಿರುವ ಘಟನೆಗಳಿಂದಾಗಿ ಈ ರಾಜ್ಯದಲ್ಲಿ ಗೃಹಖಾತೆ ಎನ್ನುವುದು ಇದೆಯೇ? ಎಂದು ಜನ ಮಾತನಾಡಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ ಅಲ್ವೇ?… Read More ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ಅತ್ತ ದರಿ ಇತ್ತ ಪುಲಿ

ಅದು 2014 ಲೋಕಸಭಾ ಚುನಾವಣಾ ಸಮಯ. ಅದಾಗಲೇ ಎರಡು ಆಡಳಿತಾವಧಿಯಲ್ಲಿ ಹಗರಣದ ಮೇಲೆ ಹಗರಣಗಳ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರದ ಮೇಲೆ ಇಡೀ ದೇಶವಾಸಿಗಳ ಆಕ್ರೋಶವಿದ್ದಾಗ ಶುದ್ಧ ಹಸ್ತನಾಗಿ, ದಕ್ಷ ಆಡಳಿತಗಾರನಾಗಿ ಗುಜರಾತನ್ನು ಮುನ್ನೆಡೆಸಿದ್ದ ನರೇಂದ ಮೋದಿಯವರು ಇಡೀ ದೇಶಕ್ಕೆ ಆಶಾವಾದಿಯಾಗಿ ಕಂಡ ಪರಿಣಾಮವಾಗಿ ಅದ್ಭುತವಾದ ಬಹುಮತದೊಂದಿಗೆ ಆಡಳಿತಕ್ಕೆ ಬಂದಿದ್ದು ಈಗ ಇತಿಹಾಸ. ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಿಲುಗಳಿಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿ ಸಂಸತ್ತನ್ನು ಪ್ರವೇಶಿಸಿ ನಾ ಮೇ ಖಾವುಂಗಾ ಔರ್ ಖಾನೇ… Read More ಅತ್ತ ದರಿ ಇತ್ತ ಪುಲಿ