ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ

ಎಂ.ಪಿ ಪ್ರಕಾಶ್

ರಾಜಕೀಯದದಲ್ಲಿ ಸೋಲು ಗೆಲುವುಗಳನ್ನು ಸಮ ಪ್ರಮಾಣದಲ್ಲಿ ಅನುಭವಿಸಿದ್ದರೂ, ಸಿಕ್ಕ ಅವಕಾಶಗಳಲ್ಲೇ ನೂರಾರು ಜನಪರ ಕೆಲಸಗಳ ಜೊತೆ ಸಾಹಿತಿ, ನಟ, ನಿರ್ದೇಶಕ, ರಂಗಕರ್ಮಿ ಮತ್ತು ಸಮಾಜವಾದಿ ರಾಜಕಾರಣಿಯಾಗಿ ಅನೇಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ, ಕರ್ನಾಟಕದ ರಾಜಕೀಯದಲ್ಲಿ ಒಬ್ಬ ಸರಳ ಸಜ್ಜನರೆಂದೇ ಪ್ರಖ್ಯಾತರಾಗಿ, ರಾಜ್ಯದ ಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೂ ಆಗಿದ್ದ ಶ್ರೀ ಎಂ.ಪಿ. ಪ್ರಕಾಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಎಂ.ಪಿ ಪ್ರಕಾಶ್

ಅನಂತನಾಗ್

ಕೇವಲ ಕನ್ನಡ ಚಿತ್ರವಲ್ಲದೇ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲೀಷ್ ಚಿತ್ರಗಳಲ್ಲಿ ನಟಿಸುವ ಮೂಲಕ ಸಪ್ತ ಭಾಷಾ ನಟರಾಗಿರುವ, ಈ ನಾಡಿನ ಅತ್ಯಂತ ಸುರದ್ರೂಪಿ, ಪ್ರತಿಭಾನ್ವಿತ ಮತ್ತು ಪ್ರಬುದ್ಧ ನಟನಾಗಿರುವ ಅನಂತ್ ನಾಗ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಅಪರೂಪದ ಸಾಧನೆಗಳನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಅನಂತನಾಗ್

ಶ್ರೀ ರಾಮಕೃಷ್ಣ ಹೆಗಡೆ

ಸದುದ್ದೇಶಗಳಿಂದ,ಜನತೆಯ ಕೈಗೆ ಆಡಳಿತ ನೀಡಿ, ಯಾವುದೇ ಜಾತಿಯ ಹಂಗು ಮತ್ತು ಬೆಂಬಲವಿಲ್ಲದೇ, ಹೇಗೆ ಯಶಸ್ವೀ ಆಡಳಿತ ನಡೆಸಬಹುದು ಎಂಬುದನ್ನು ತೋರಿಸಿದ, ರಾಜ್ಯ ಕಂಡ ಧೀಮಂತ ಜನಾನುರಾಗಿ, ಶ್ರೀ ರಾಮಕೃಷ್ಣ ಹೆಗಡೆ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ರಾಮಕೃಷ್ಣ ಹೆಗಡೆ

ಜೆ. ಹೆಚ್. ಪಟೇಲ್

ಜಯದೇವಪ್ಪ ಹಾಲಪ್ಪ ಪಟೇಲ್ ಕರ್ನಾಟಕ ಕಂಡ ಅತ್ಯಂತ ದಿಟ್ಟತನದ ಪ್ರಾಮಾಣಿಕ ರಾಜಕಾರಣಿ ರಾಜ್ಯದ ವಿವಿಧ ಖಾತೆಗಳ ಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಾಗಿದ್ದಲ್ಲದೇ, 15 ನೇ ಮುಖ್ಯಮಂತ್ರಿಯಾಗಿದ್ದವರು. ಸಮಾಜವಾದಿ ಹಿನ್ನಲೆಯ ಹೋರಾಟದಿಂದ ಬಂದು ತಮ್ಮ ಜೀವನದುದ್ದಕ್ಕೂ ಕಾಂಗ್ರೆಸ್ ವಿರೋಧೀ ನಾಯಕರಾಗಿಯೇ ರಾಜ್ಯ ರಾಜಕೀಯದಲ್ಲಿ ಪ್ರವರ್ಧಮಾನಕ್ಕೆ ಬಂದವರು. ಶಿವಮೊಗ್ಗಾ ಸಾಂಸದರಾಗಿ ದೂರದ ದೆಹಲಿಯ ಸಂಸತ್ತಿನಲ್ಲಿ ಮೊತ್ತ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡಿ ಕನ್ನಡದ ಕಂಪನ್ನು ಎಲ್ಲೆಡೆಯೂ ಹರಡಿದ್ದವರು. ಸಂಗೀತ ಮತ್ತು ಸಾಹಿತ್ಯ ಪ್ರೇಮಿಯಾಗಿದ್ದ ಶ್ರೀ ಜೆ ಹೆಚ್ ಪಟೇಲ್ ಅವರ… Read More ಜೆ. ಹೆಚ್. ಪಟೇಲ್

ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ರಾಜ್ಯದಲ್ಲಿ ಈಗ ಪಂಚಾಯತಿ ಚುನಾವಣೆ ನಡೆಸುವುದಕ್ಕೆ ಸರ್ಕಾರ ಮತ್ತು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೇ ಕೇವಲ ರಾಜ್ಯದಲ್ಲೇಕೇ, ಇಡೀ ರಾಷ್ಟ್ರದಲ್ಲಿಯೇ ಗ್ರಾಮೀಣ ಮಟ್ಟಕ್ಕೆ ಅಧಿಕಾರವನ್ನು ವಿಕೇಂದ್ರೀಕರಿಸಿದ ಹಿಂದಿರುವ ಕಥೆ ಬಲು ರೋಚಕವಾಗಿದೆ. ಅದು 1983, ಕರ್ನಾಟಕದ ರಾಜಕೀಯದಲ್ಲಿ ಬದಲಾವಣೆಯ ಪರ್ವ. ಸುಮಾರು 35-37 ವರ್ಷಗಳ ಕಾಲ ಕಾಂಗ್ರೇಸ್ ಆಡಳಿತದಿಂದ ಬೇಸತ್ತಿದ್ದ ಕನ್ನಡಿಗರು ಮೊತ್ತ ಮೊದಲ ಬಾರಿಗೆ ಕಾಂಗ್ರೇಸ್ಸನ್ನು ಧಿಕ್ಕರಿಸಿ, ಜನತಾ ಪಕ್ಷ + ಕ್ರಾಂತಿರಂಗ= ಜನತಾರಂಗವನ್ನು ಬೆಂಬಲಿಸಿದ ಪರಿಣಾಮ ಕರ್ನಾಟಕದಲ್ಲಿ ಪ್ರಪಥಮ ಬಾರಿಗೆ , ಬಿಜೆಪಿಯ… Read More ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ಆಟೋ ರಾಜ ಶಂಕರನಾಗ್

ಕನ್ನಡ ಚಿತ್ರರಂಗ ಕಂಡ ಅಪರೂಪದ ಮತ್ತು ಅನುರೂಪದ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದಂತಹ ಶ್ರೀ ಶಂಕರ್ ನಾಗ್ ಅವರು ಸುಮಾರು ವರ್ಷಗಳ ಹಿಂದೆಯೇ ನಮ್ಮನ್ನಗಲಿದ್ದರೂ, ಇಂದಿಗೂ ತಮ್ಮ ಚಿತ್ರಗಳು, ಹಾಡು ಮತ್ತು ನೃತ್ಯಗಳ ಮೂಲಕವಲ್ಲದೇ, ಆಟೋಗಳ ಚಾಲಕರ ಮೂಲಕ ಜನಮಾನಸದಲ್ಲಿ ಶಾಶ್ವತವಾಗಿ ಮನ ಮಾಡಿದ್ದಾರೆ. 30 ಸೆಪ್ಟೆಂಬರ್ ಅವರ ಸಂಸ್ಮರಣಾ ದಿನದಿಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಿನಿಮಾಗಳ ಹೊರತಾಗಿಯೂ ಅವರ ಸಾಹಸಗಳ ಚಿತ್ರಣ ಇದೋ ನಿಮಗಾಗಿ… Read More ಆಟೋ ರಾಜ ಶಂಕರನಾಗ್