ರಾಮನಗರದ ಶ್ರೀ ರಾಮ ದೇವರಬೆಟ್ಟ

ಬೆಂಗಳೂರಿನಿಂದ ಕೇವಲ 50 ಕಿಮೀ ದೂರದಲ್ಲಿರುವ ರಾಮನಗರಕ್ಕೆ ಆ ಹೆಸರು ಬರಲು ಕಾರಣವೇನು?
ಅಲ್ಲಿನ ರಾಮದೇವರ ಬೆಟ್ಟಕ್ಕೂ ಕಿಷ್ಕಿಂದೆಯ ಸುಗ್ರೀವನಿಗೂ ಯಾವ ಬಾದರಾಯಣ ಸಂಬಂಧ? ಆ ಪ್ರದೇಶದಲ್ಲಿ ಕಾಗೆಗಳು ಏಕಿಲ್ಲಾ? ಎಂಬೆಲ್ಲಾ ಕುತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಮನಗರದ ಶ್ರೀ ರಾಮ ದೇವರಬೆಟ್ಟ

ಶ್ರೀ ರಾಮ ನವಮಿ

ಸಮಸ್ತ ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದ ಪುರುಶೋತ್ತಮ, ದಶರಥ ಪುತ್ರ, ಶ್ರೀ ರಾಮಚಂದ್ರ ಪ್ರಭು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ತ್ರೇತಾಯುಗದಲ್ಲಿ ಸರಯೂ ನದಿ ತಟದ ಅಯೋಧ್ಯೆಯಲ್ಲಿ ಜನಿಸಿದ ದಿನ. ಈ ದಿನವನ್ನು ದೇಶಾದ್ಯಂತ ಭಕ್ತಿಭಾವದಿಂದ, ಶ್ರಧ್ಧಾ ಪೂರ್ವಕವಾಗಿ ಬಹಳ ಸಂಭ್ರಮದಿಂದ ಹಬ್ಬವಾಗಿ ಆಚರಿಸುತ್ತಾರೆ. ಕರ್ನಾಟಕದ ಬಹಳಷ್ಟು ಮನೆಗಳಲ್ಲಿ ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯ ಅಂದರೆ ಯುಗಾದಿ ದಿನದಿಂದ ಮುಂದಿನ ಒಂಭತ್ತು ದಿನ ಅಂದರೆ ನವಮಿ, ರಾಮ ನವಮಿಯವರೆಗೆ ಪ್ರತೀ ದಿನ ರಾಮಾಯಣ ಪಾರಾಯಣ… Read More ಶ್ರೀ ರಾಮ ನವಮಿ