ಗೊರೂರು ರಾಮಸ್ವಾಮಿ ಅಯ್ಯಂಗಾರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲ್ಲೂಕಿನ ಹೇಮಾವತಿ ನದಿಯ ತಟದಲ್ಲಿರುವ ಗೊರೂರು ಎಂಬ ಗ್ರಾಮದಲ್ಲಿ ಶ್ರೀನಿವಾಸ ಅಯ್ಯಂಗಾರ್ ಮತ್ತು ಲಕ್ಷಮ್ಮ ದಂಪತಿಗಳಿಗೆ 1904ರ ಜುಲೈ 4ರಂದು ರಾಮಸ್ವಾಮಿ ಅಯ್ಯಂಗಾರ್ ಅವರು ಜನಿಸುತ್ತಾರೆ. ಓದಿನಲ್ಲಿ ಬಹಳ ಚುರುಕಾಗಿದ್ದ ರಾಮಸ್ವಾಮಿಗಳು ತಮ್ಮ ಹಳ್ಳಿಯಲ್ಲಿಯೇ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಉನ್ನತ ವ್ಯಾಸಂಗಕ್ಕಾಗಿ ಹಾಸನದ ಸರ್ಕಾರಿ ಪ್ರೌಢಶಾಲೆಗೆ ಸೇರಿಕೊಂಡು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಗಾಂಧೀಯವರ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದಾಯ ಹೇಳಿದ್ದಲ್ಲದೇ, ಗಾಂಧಿಯವರ ಪರಮ ಅನುಯಾಯಿಯಾಗಿ ಅವರ… Read More ಗೊರೂರು ರಾಮಸ್ವಾಮಿ ಅಯ್ಯಂಗಾರ್

ಕರ್ಮಯೋಗಿ ಹಾಗೂ ಭಕ್ತಿಯೋಗಿ 

ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ಮತ್ತು ಯೋಗಾನರಸಿಂಹ ಸ್ವಾಮಿ ಜಗದ್ವಿಖ್ಯಾತವಾದ ದೇವಾಲಯಗಳು. ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುನುಜಾಚಾರ್ಯರ ಆರಾಧ್ಯ ದೈವವೂ ಹೌದು. ಪ್ರತಿನಿತ್ಯ ನೂರಾರೂ ಮತ್ತು ವಾರಾಂತ್ಯದಲ್ಲಿ ಸಾವಿರಾರು ಮತ್ತು ವಿಶೇಷ ದಿನಗಳಲ್ಲಿ ಅದರಲ್ಲೂ ವೈರಮುಡಿ ಉತ್ಸವದ ಸಮಯದಲ್ಲಿ ಲಕ್ಷಾಂತರ ಭಕ್ತಾದಿಗಳು ಸೇರುವ ಸ್ಥಳವಾಗಿದೆ. ಕಡಿದಾದ ಬೆಟ್ಟದ ತುದಿಯಲ್ಲಿ ಕಟ್ಟಿರುವ ದೇವಾಲಯ ನಿಜಕ್ಕೂ ಅಂದಿನ ದಿನದ ವಾಸ್ತುಪಂಡಿತರ ಮತ್ತು ಕುಶಲ ಕರ್ಮಿಗಳ ಅಧ್ಭುತ ಪರಿಣಿತಿಯ ದ್ಯೋತಕವಾಗಿದೆ. ಸುಮಾರು 300 ರಷ್ಟು ಕಡಿದಾದ ಎತ್ತರದ ಮೆಟ್ಟುಲುಗಳ… Read More ಕರ್ಮಯೋಗಿ ಹಾಗೂ ಭಕ್ತಿಯೋಗಿ