ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಮಕ್ಕಳಿಗೆ ನಾಮಕರಣ ಮಾಡುವಾಗ, ಯಾವುದೋ ಒಂದು ಅನುಕೂಲಕರ ಹೆಸರನ್ನಿಟ್ಟರೆ ಸಾಕು.  ಅಯ್ಯೋ ಹೆಸರಿನಲ್ಲಿ ಏನಿದೇ? ಎಂದು ಪ್ರಶ್ನಿಸುವವರಿಗೆ ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿ ಶುಕ್ರವಾರ 12.09/2025 ಅಧಿಕಾರವನ್ನು ಸ್ವೀಕರಿಸಿದ ಸಿ. ಪಿ. ರಾಧಾಕೃಷ್ಣನ್ ಅವರ ಹೆಸರೇ ಸಾಕ್ಷಿಯಾಗಿದ್ದು ಅ ಹೆಸರಿನ ಹಿಂದಿರುವ ರೋಚಕತೆಯನ್ನು ತಿಳಿಯೋಣ ಬನ್ನಿ. ಕಳೆದ ತಿಂಗಳು ಅನಾರೋಗ್ಯದಿಂದಾಗಿ ಉಪರಾಷ್ಟ್ರಪತಿಗಳ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ರಾಷ್ಟ್ರಪತಿಗಳು ಯಾರಾಗಬಹುದು?  ಎಂಬ ಕುತೂಹಲ ಅನೇಕರಿಗೆ ಇತ್ತು.  ಏಕೆಂದರೆ ಸಂಘಪರಿವಾದ ಮೂಲದವರಲ್ಲದ ಕೆಲ ವರ್ಷಗಳ… Read More ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಲುಟಿಯನ್ಸ್ ದೆಹಲಿ

ದೇಶದ ಖ್ಯಾತ ಪತ್ರಕರ್ತ ಮತ್ತು ಸದ್ಯಕ್ಕೆ ರಿಪಬ್ಲಿಕ್ ಟಿವಿಯ ಮಾಲಿಕ ಅರ್ಣಾಬ್ ಗೋಸ್ವಾಮಿ ಆರಂಭದಿಂದಲೂ ತಮ್ಮ ಟಿವಿ ಛಾನೆಲ್ಲನ್ನು ದೇಶದ ರಾಜಕೀಯ ಆಗುಹೋಗುಗಳ ಪ್ರಮುಖ ಕೇಂದ್ರವಾದ ರಾಜಧಾನಿ ದೆಹಲಿಯಲ್ಲಿ ಆರಂಭಿಸಿದೇ, ದೇಶದ ಪ್ರಮುಖ ವಾಣಿಜ್ಯ ಕೇಂದ್ರವಾದ ಮುಂಬೈನಲ್ಲಿ ಪ್ರಾರಂಭಿಸಿ ತಮ್ಮ ಟಿವಿ ಷೋಗಳಲ್ಲಿ ಪದೇ ಪದೇ ಲೂಟಿಯನ್ಸ್ ಮಾಧ್ಯಮ, ಲೂಟಿಯನ್ಸ್ ಎಂಬ ಪದವನ್ನು ಬಹಳಷ್ಟು ಬಾರಿ ಬಳಸುತ್ತಲೇ ಇರುತ್ತಾರೆ. ಲೂಟಿಯನ್ಸ್ ಪದ ಕೇಳಿದ ತಕ್ಷಣ ಅದನ್ನು ಲೂಟಿ ಮಾಡುವವರು ಅರ್ಥಾತ್ ದೋಚುವವರು ಎಂಬ ಅರ್ಥವನ್ನು ಕಲ್ಪಿಸಿಕೊಂಡು ಅರೇ,… Read More ಲುಟಿಯನ್ಸ್ ದೆಹಲಿ

ಅಕ್ಷರ ಸಂತ ಹರೇಕಳ ಹಾಜಬ್ಬ

ಅದೊಮ್ಮೆ ಮಂಗಳೂರಿನಲ್ಲಿ ರಸ್ತೆಯಲ್ಲಿ ಕಿತ್ತಲೆ ಹಣ್ಣುಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬರ ಬಳಿ ಬಂದ ದಂಪತಿಗಳು ಕಾರಿನಲ್ಲಿಯೇ ಕುಳಿತುಕೊಂಡು ಹೌ ಮಚ್ ಈಸ್ ದಿಸ್? ಎಂದು ಆಂಗ್ಲ ಭಾಷೆಯಲ್ಲಿ ಕೇಳಿದಾಗ, ಕನ್ನಡ, ತುಳು ಮತ್ತು ಬ್ಯಾರಿ ಬಿಟ್ಟರೇ ಮತ್ತಾವುದೇ ಭಾಷೆಯ ಪರಿಚಯವಿರದಿದ್ದ ಆ ಕಿತ್ತಳೇ ವ್ಯಾಪಾರಿಗೆ ಅವರು ಏನು ಹೇಳುತ್ತಿದ್ದಾರೆ ಎಂದು ಅರ್ಥವಾಗಲಿಲ್ಲ. ಹೀಗೆ ಪರಸ್ಪರ ಭಾಷೆಯ ಸಂವಹನೆಯ ಕೊರತೆಯಿಂದಾಗಿ ಅವರಿಬ್ಬರ ನಡುವೆ ವ್ಯಾಪಾರ ವಹಿವಾಟು ನಡೆಯದೇ ಅವರು ಬೇರೆಯವರ ಬಳಿ ಹಣ್ಣುಗಳನ್ನು ಖರೀದಿಸಿದಾಗ, ಆ ಕಿತ್ತಳೇ ವ್ಯಾಪಾರಿಗೆ ಬಹಳ… Read More ಅಕ್ಷರ ಸಂತ ಹರೇಕಳ ಹಾಜಬ್ಬ