ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಅಪಘಾತಕ್ಕೆ ಅವಸರವೇ ಕಾರಣ

ಹೆದ್ದಾರಿಗಳಲ್ಲಿ ಅಪಘಾತಕ್ಕೆ ಅವಸರವೇ ಕಾರಣ, ಇಲ್ಲವೇ, ಅತಿ ವೇಗ ತಿಥಿ ಬೇಗ ಎಂಬ ಫಲಕವೋ ಕಣ್ಣಿಗೆ ಬಿದ್ದರೂ ಅದನ್ನು ನೋಡೀಯೋ ನೋಡದಂತೆ ಇಲ್ಲವೇ ನೋಡಿದರೂ ಅದನ್ನು ಅಪಹಾಸ್ಯ ಮಾಡಿಕೊಂಡು ವೇಗವಾಗಿ ವಾಹನವನ್ನು ಚಲಾಯಿಸಿದಾಗ ಆದ ಹೃದಯವಿದ್ರಾವಕ ಪ್ರಸಂಗ ಮತ್ತು ಅಂತಹ ಪ್ರಸಂಗವನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಅಪಘಾತಕ್ಕೆ ಅವಸರವೇ ಕಾರಣ