ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ವಿವಿಧತೆಯಲ್ಲೂ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಭಾಷಿಕರಿಗೂ ಸಮಾನ ಅವಕಾಶವಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಯಕ್ತಿಕ ತೆವಲುಗಳಿಗಾಗಿ ಜಾತಿ, ಧರ್ಮ, ಭಾಷೆಯಗಳ ಮೂಲಕ ಸಹಾಯ ಮಾಡಿದವರನ್ನೇ ತುಳಿಯುತ್ತಿರುವ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ

ಚುನಾವಣೆ ಸಂಪನ್ನವಾಗಿ ಮುಗಿದು ಮೋದಿಯವರ ಎನ್.ಡಿ.ಎ.ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮತ್ತು ಎಲಾನ್ ಮಸ್ಕ್ ಇವಿಎಂ ಕುರಿತಾಗಿ ಅನುಮಾತ ವ್ಯಕ್ತ ಪಡಿಸುವುತ್ತಿದ್ದಂತೆಯೇ ಇದು ಖಿಚಡಿ ಸರ್ಕಾರ, ಅಲ್ಪಮತದ ಸರ್ಕಾರ. ಇದು ಹೆಚ್ಚು ದಿನ ಇರೋದಿಲ್ಲ ಎಂದು ಗೋಳಾಡುತ್ತಿರುವ ಕಾಂಗ್ರೇಸ್ಸಿಗರ ಕಥೆ-ವ್ಯಥೆಯ ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ… Read More ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ

ಸ್ವಘೋಷಿತ ದೊಣ್ಣೇ ನಾಯಕರು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತ್ರಂತ್ಯ್ರವಿದ್ದು ಅವವರ ಇಚ್ಚೆಗೆ ಅನುಗುಣವಾಗಿ ಯಾರಿಗೆ ಬೇಕಾದಾದರೂ ಮತವನ್ನು ಚಲಾಯಿಸಬಹುದು ಮತ್ತು ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳಬಹುದು ಅಥವಾ ಪ್ರಚಾರ ಮಾಡಬಹುದು. ಅಂತಹ ಅಭಿಪ್ರಾಯಗಳನ್ನು ಪ್ರಶ್ನಿಸುವ, ವಿರೋಧಿಸುವ ಇಲ್ಲವೇ ತಾವು ಹೇಳಿದ್ದನ್ನೇ ಎಲ್ಲರೂ ಒಪ್ಪಿಕೊಳ್ಳಲೇ ಬೇಕು ಎಂದು ಒತ್ತಾಯಪಡಿಸುವ ಹಕ್ಕು ಯಾವುದೇ ದೊಣ್ಣೆ ನಾಯಕನಿಗೂ ಇಲ್ಲಾ ಅಲ್ವೇ? … Read More ಸ್ವಘೋಷಿತ ದೊಣ್ಣೇ ನಾಯಕರು

ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಮೋದಿ ಮತ್ತು ಭಾರತ ಗೌರವಾದರಗಳು ದಿನೇ ದಿನೇ ಹೆಚ್ಚುತ್ತಲಿದ್ದು. ಅವರ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿದೇಶಿಗರ ಸಹಾಯದಿಂದ ಯಾವ ಪರಿ ದೇಶ ಮಾನವನ್ನು ಹರಾಜು ಹಾಕುತ್ತಿದ್ದಾರೆ ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ