ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತಹ ವಿಶಿಷ್ಟವಾದ ದೇಶ. ಇಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಂ, ಸಿಖ್, ಜೈನ, ಪಾರಸೀ ಹೀಗೆ ಸರ್ವಧರ್ಮಗಳ ಭಾವೈಕ್ಯತೆಗಳ ಸಂಗಮವಾಗಿದೆ. ದೇಶಾದ್ಯಂತ ಈ ಧರ್ಮಗಳ ನಾನಾ ಧಾರ್ಮಿಕ ಕ್ಷೇತ್ರಗಳಿದ್ದು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಅಲ್ಲಿಗೆ ಹೋಗಿ ತಮ್ಮ ಭವರೋಗಗಳನ್ನು ಕಳೆದುಕೊಳ್ಳುತ್ತಾರೆ. ಕೆಲವೊಂದು ಸಂದರ್ಭದಲ್ಲಿ ಒಂದೇ ಪುಣ್ಯಕ್ಷೇತ್ರ ಹಲವು ಧರ್ಮಗಳಿಗೆ ಶ್ರದ್ಧಾಕೇಂದ್ರವಾಗಿದ್ದು ಎರಡೂ ಪಂಗಡದವರು ಅಲ್ಲಿಗೆ ಹೋಗುತ್ತಾರೆ. ನಾನಿಂದು ಸಿಖ್ಖರಿಗೂ ಮತ್ತು ಉಳಿದ ಹಿಂದೂಗಳಿಗೆ ಪವಿತ್ರವಾದಂತಹ ಮಣಿಕರಣ್ ಬಗ್ಗೆ ತಿಳಿದುಕೊಳ್ಳೋಣ. ಸಿಖ್ಖರ ಮತ್ತು ಉಳಿದ ಹಿಂದೂಗಳ ಪವಿತ್ರ… Read More ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಅಮೃತಸರ ಸ್ವರ್ಣ ಮಂದಿರ, ವಿಶ್ವದ ಅತೀ ದೊಡ್ಡ ಅಡುಗೆ ಮನೆ

ಧಾರ್ಮಿಕ ಕ್ಷೇತ್ರಗಳಿಗೆ ಆಗಾಗ ಹೋಗಿ ಭಗವಂತನ ದರ್ಶನ ಪಡೆಯುವ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದಲ್ಲದೇ, ಅ ಕ್ಷೇತ್ರಗಳ ಮಹಿಮೆ ಮತ್ತು ಅಲ್ಲಿಯ ಧನಾತ್ಮಕ ಕಂಪನಗಳು ನಮ್ಮಲ್ಲಿ ಸೇರಿಕೊಳ್ಳುತ್ತವೆ. ಅದೇ ರೀತಿ ನೂರಾರು ಮೈಲಿಗಳ ದೂರಗಳಿಂದ ಬರುವ ಭಕ್ತಾದಿಗಳಿಗೆ ಆದರಾತಿಥ್ಯವನ್ನು ನೀಡಲು ಅಲ್ಲಿಯ ದೇವಾಲಯಗಳೂ,ಯಾತ್ರಿ ನಿವಾಸಗಳು ಮತ್ತು ಪ್ರಸಾದ ರೂಪದಲ್ಲಿ ಊಟೋಪಚಾರಗಳನ್ನು ನೀಡಲು ಸಿದ್ಧವಾಗಿರುತ್ತದೆ. ತಿರುಪತಿ, ಧರ್ಮಸ್ಥಳ, ಉಡುಪಿ, ಕೊಲ್ಲೂರು, ಶೃಂಗೇರಿ, ಹೊರನಾಡು ಶ್ರೀಕ್ಷೇತ್ರಗಳು ಈ ರೀತಿಯ ಅದರಾತಿಥ್ಯಗಳಿಗೆ ಹೆಸರುವಾಸಿಯಾಗಿವೆ. ಇವೆಲ್ಲಕ್ಕಿಂತಲೂ ಒಂದು ಕೈ ಮೇಲೇ ಎನ್ನಬಹುದಾದ ಅಮೃತಸರದ… Read More ಅಮೃತಸರ ಸ್ವರ್ಣ ಮಂದಿರ, ವಿಶ್ವದ ಅತೀ ದೊಡ್ಡ ಅಡುಗೆ ಮನೆ