ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಎಲ್ಲಾ ಪೋಲಿಸರೂ ಕೆಟ್ಟವರೇನಲ್ಲ. ಕರ್ನಾಟಕ ಪೋಲೀಸ್ ಸಿಬ್ಬಂಧಿಗಳು ಇಡೀ ದೇಶದಲ್ಲೇ ಅತ್ಯಂತ ದಕ್ಷರು, ಪ್ರಾಮಾಣಿಕರು ಮತ್ತು ಮಾನವೀಯತೆ ಉಳ್ಳವರು ಎಂಬುದಕ್ಕೆ ತದ್ವಿರುದ್ಧವಾಗಿ ನೆನ್ನೆ ಮಂಡ್ಯದ ಪೋಲೀಸರೊಬ್ಬರ ಹಗಲು ದರೋಡೆಯ ಅಮಾನವಿಯ ಕೃತ್ಯದಿಂದಾಗಿ ಮೂರು ವರ್ಷದ ಹಸು ಕಂದನ ಸಾವನ್ನಪ್ಪಿದ ಕಥೆ-ವ್ಯಥೆ ಇದೋ ನಿಮಗಾಗಿ… Read More ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಲಂಚದಲ್ಲೂ ಡಿಜಟಲೀಕರಣ

ಮೊನ್ನೆ ಇನ್ನೂ, ಮಂಗಳೂರು ಟ್ರಾಫಿಕ್ ಪೋಲಿಸರ ಬಗ್ಗೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ, ಇದಕ್ಕೆ ಪೂರಕವಾದ ಬೆಂಗಳೂರಿನ ಯಲಹಂಕದ ಬಳಿಯ ಮತ್ತೊಂದು ಪ್ರಸಂಗಕ್ಕೆ ನೆನ್ನೆ ನಾನೇ ಸಾಕ್ಷಿಯಾಗಬೇಕಾಗಿದ್ದು ನಿಜಕ್ಕೂ ಅಸಹ್ಯಕರ ಎನಿಸಿತು. ಹಾಗಾಗಿ ಮಂಗಳೂರಿನ ಪ್ರಕರಣವನ್ನು ಯಥಾವತ್ ಹಾಗೆಯೇ ಪ್ರಕಟಿಸಿ ನಂತರ ನನಗಾದ ಅನುಭವವನ್ನು ಹಂಚಿಕೊಳ್ಳುತ್ತಿದ್ದೇನೆ. ಮಂಗಳೂರಿನ ಪ್ರಕರಣ ಇಂದು ಸ್ಟೇಟ್ ಬ್ಯಾಂಕ್ ನಲ್ಲಿ ನಾವು ರಾಂಗ್ ಸೈಡಲ್ಲಿ (one way) ಕಾರು ಚಲಾಯಿಸಿದ್ದಕ್ಕೆ ಈ ಪೋಲಿಸ್ ಅಡ್ಡಗಟ್ಟಿ ಫೈನ್ ಕಟ್ಟಲು ಹೇಳಿದ್ರು, ರಶೀದಿ ಬೇಕಾ? ಬೆಡ್ವಾ?… Read More ಲಂಚದಲ್ಲೂ ಡಿಜಟಲೀಕರಣ

ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ಕಳೆದ ಎರಡು ಮೂರು ಮೂರು ವಾರಗಳಿಂದ ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ, ದೇಶದ ಹಣವನ್ನು ಕೊಳ್ಳೆಹೊಡೆದ ಆರೋಪದ ಮೇಲೆ ಬಂಧಿಸಲ್ಪಟ್ಟ ರಾಜಕಾರಣಿಗಳ ಬಗ್ಗೆ ಚರ್ಚಿಸುತ್ತಿದ್ದ ಭಾರತೀಯರು, ಇದ್ದಕ್ಕಿಂದಂತೆಯೇ ಎರಡು ಮೂರು ದಿನಗಳಿಂದ ಹೊಸ ಮೋಟಾರು ವಾಹನ ತಿದ್ದುಪಡಿ ಮಸೂದೆ 2019 ಸಂಚಾರ ನಿಯಮದ ಕಠಿಣ ದಂಡ ದೃಷ್ಟಿ ಹಾಯಿಸಿದ್ದಾರೆ. ಸರ್ಕಾರ ದಂಡಗಳನ್ನು ಬಹು ಪಟ್ಟು ಹೆಚ್ಚು ಮಾಡುತ್ತಿದ್ದಂತೆಯೇ ನಿಯಮವನ್ನು ಉಲ್ಲಂಘಿಸುವ ಮೊದಲು, ಉಲ್ಲಂಘಿಸುವವರು ಎರಡು ಬಾರಿ ಯೋಚಿಸುವಂತೆ ಮಾಡಿದೆಯಾದರೂ, ಹೊಸಾ ನಿಯಮ ಏಕೋ ಎತ್ತಿಗೆ ಜ್ವರ ಬಂದ್ರೇ… Read More ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?