ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ಪೋಲೀಸ್ ಕಮೀಷನರ್ ಕಛೇರಿಯಿಂದ ಕೂಗಳತೆ ದೂರದಲ್ಲೇ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿ ಇದ್ದ ಬಸ್ ನಿಲ್ದಾಣವು ಇದ್ದಕ್ಕಿಂದ್ದಂತೆಯೇ ಮಾಯವಾದ ಪ್ರಕರಣ ಮತ್ತು ಅದರ ತನಿಖೆಯು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಒತ್ತಡಗಳಿಗೆ ಮಣಿದ ಪೋಲೀಸರು ಕಾಣದ ಕೈಗಳನ್ನು ರಕ್ಷಿಸಿರಬಹುದಾ? ಇಲ್ಲವೇ? 40% ಕಮಿಷನ್ ಸರ್ಕಾರ ಎಂದು ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಈ ಸರ್ಕಾರ, ಈ ಪ್ರಕರಣದಲ್ಲಿ 100% ಕಮಿಷನ್ ಪಡೆದಿರಬಹುದಾ? ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ ಅಲ್ವೇ?
Read More ಬಸ್ ನಿಲ್ಡಾಣ ಕಳುವಾಗಿದೆ

ನಾಟಕಗಳಿಗೇ ಮಾಸ್ಟರ್, ಮಾಸ್ಟರ್ ಹಿರಣ್ಣಯ್ಯ

ಅದು 1973-74ನೇ ಇಸ್ವಿಯಿರಬಹುದು. ವಾಟಾಳ್ ನಾಗರಾಜರ ಕನ್ನಡ ಹೋರಾಟದ ಉಚ್ಛ್ರಾಯ ಸ್ಥಿತಿ. ರಾಜಾಜೀನಗರದ ಬಳಿ ಅವರು ಏರ್ಪಡಿಸಿದ ಕನ್ನಡ ರಾಜ್ಯೋತ್ಸವದಲ್ಲಿ ಮಾ.ಹಿರಣ್ಣಯ್ಯನವರ ನಾಟಕ ಪ್ರದರ್ಶನಕ್ಕೆ ಕರೆದುಕೊಂಡು ಹೋದ ನಮ್ಮ ತಂದೆಯವರು ಮೊತ್ತ ಮೊದಲಬಾರಿಗೆ ನನಗೆ ಶ್ರೀ ಮಾ.ಹಿರಣ್ಣಯ್ಯನವರ ಪರಿಚಯ ಮಾಡಿಸಿಕೊಟ್ಟರು. ಆನಂತರ ಪ್ರತೀ ವರ್ಷವೂ ನಮ್ಮ ಬಿಇಎಲ್ ಲಲಿತಕಲಾ ಅಕಾಡೆಮಿಯವರು ನಡೆಸುತ್ತಿದ್ದ ಬೇಸಿಗೆ ಮೇಳದಲ್ಲಿ ಹಿರಣ್ಣಯ್ಯನವರ ಒಂದಲ್ಲಾ ಒಂದು ನಾಟಕದ ಪ್ರದರ್ಶನ ಕಡ್ಡಾಯವಾಗಿದ್ದು, ಅವರ ನಾಟಕಗಳನ್ನು ನೋಡಿ ಬೆಳೆದೆ ಎಂದರೆ ತಪ್ಪಾಗಲಾರದು. ಇನ್ನು ಎಂಬತ್ತರ ದಶಕದಲ್ಲಿ ಟೇಪ್… Read More ನಾಟಕಗಳಿಗೇ ಮಾಸ್ಟರ್, ಮಾಸ್ಟರ್ ಹಿರಣ್ಣಯ್ಯ