ಇದು ನಂಬಿಕೆಯೋ? ಅಥವಾ ತೋರ್ಪಡಿಕೆಯೋ?

ಒಂದೆಡೆ ಸನಾತನ ಧರ್ಮದ ಕುರಿತಾದ ವಿಷಯಗಳಿಗೆ ಮೌನ ಅಥವಾ ನಿರಾಸಕ್ತಿ. ಮತ್ತೊಂದೆಡೆ ಅದೇ ಸಂಪ್ರದಾಯದ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದು. ಸಿ. ಜೋಸೆಫ್ ವಿಜಯ್ ಅವರ ಈ ದ್ವಂದ್ವ ನಿಲುವನ್ನು ಜನರು ಹೇಗೆ ಅರ್ಥಮಾಡಿಕೊಳ್ಳಬೇಕು? ಇದು ನಂಬಿಕೆಯೋ ಇಲ್ಲವೇ ತೋರ್ಪಡಿಕೆಯೋ?… Read More ಇದು ನಂಬಿಕೆಯೋ? ಅಥವಾ ತೋರ್ಪಡಿಕೆಯೋ?

ಶ್ರೀ ವಾಮನ ಜಯಂತಿ (ವಾಮನ ದ್ವಾದಶಿ)

ಭಾದ್ರಪದ ಶುಕ್ಲ‌ ದ್ವಾದಶಿಯಂದು‌‌ ದೇಶಾದ್ಯಂತ ಭಕ್ತಿ ಭಾವಗಳಿಂದ ಆಚರಿಸಲ್ಪಡುವ ವಾಮನ‌ ಜಯಂತಿಯ‌ ವೈಶಿಷ್ಟ್ಯತೆಯ‌ ಜೊತೆಗೆ, ಓಣಂ, ರಕ್ಷಾಬಂಧನ‌ ಮತ್ತು ಬಲಿಪಾಡ್ಯಮಿಯ ನಂಟಿನ ರೋಚಕತೆ ಇದೋ ನಿಮಗಾಗಿ… Read More ಶ್ರೀ ವಾಮನ ಜಯಂತಿ (ವಾಮನ ದ್ವಾದಶಿ)

ಸಾರ್ಥಕ ಬದುಕು

ಒಂದು ಉದ್ದೇಶಿತ ಕೆಲಸಕ್ಕಾಗಿ ಬಂದು ಆ ಕೆಲಸವನ್ನು ಸಕಾಲಕ್ಕೆ ಸರಿಯಾಗಿ ಎಲ್ಲರೂ ಒಪ್ಪುವಂತೆ, ಇಲ್ಲವೇ ಹೊಗಳುವಂತೆ ಮಾಡಿ ಮುಗಿಸಿ ಹೋದಲ್ಲಿ ಅದುವೇ ಸಾರ್ಥಕತೆ ಎನಿಸುತ್ತದೆ. ಅಂತಹ ಒಂದು ಸಾರ್ಥಕ ಬದುಕನ್ನು ನಡೆಸಿದ ಒಂದು ಹಿರಿಯ ಜೀವದ ಬಗ್ಗೆ ನೆನಸಿಕೊಳ್ಳುವಂತಹ ಅನಿವಾರ್ಯ ಸಂದರ್ಭ ಬಂದೊದಗಿದ್ದು ನಿಜಕ್ಕೂ ದುಃಖ ಕರ. ಎಪ್ಪತ್ತರ ದಶಕದಲ್ಲಿ ಕರ್ನಾಟಕ ಮತ್ತು ಆಂಧ್ರ ಗಡಿ ಭಾಗದ ಯಗುಕೋಟೆಯ ಜಮೀನ್ದಾರ್ ರಾಮಚಂದ್ರರವರ ದ್ವಿತೀಯ ಪುತ್ರಿ ಲಕ್ಷ್ಮೀ (ಆದಿ ಲಕ್ಷ್ಮೀ) ಮತ್ತು ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಬಳಿಯ ತಿಪ್ಪೂರಿನ… Read More ಸಾರ್ಥಕ ಬದುಕು