ಭಾರತ ಉಪಖಂಡದಲ್ಲಿ ಕ್ರಿಕೆಟ್ ಧರ್ಮವಾಗಿ ಬೆಳೆದದ್ದು ಏಕೆ? ಮತ್ತು ಹೇಗೇ?

ಕಪಿಲ್ ದೇವ್ ನೇತೃತ್ವದ ತಂಡ 1983ರಲ್ಲಿ ವಿಶ್ವಕಪ್ ಗೆಲ್ಲುವವರೆಗೂ ಸಾಮಾನ್ಯ ತಂಡವಾಗಿದ್ದ ಭಾರತ, ಕ್ರಿಕೆಟ್ ಜಗತ್ತಿನಲ್ಲಿ ಈ ಪರಿಯಾಗಿ ಬೆಳೆಯಲು 1983ರ ಫೈನಲ್ಸ್ ಪಂದ್ಯದ ಆ ಎರಡು ಟಿಕೆಟ್ ನಿರಾಕಣೆಯ ರೋಚಕತೆಯ ಜೊತೆ ವಿಶ್ವ ಮತ್ತು ಭಾರತದಲ್ಲಿ ಕ್ರಿಕೆಟ್ ಬೆಳೆದು ಬಂದ ಹಾದಿಯ ಸವಿವರಗಳು ಇದೋ ನಿಮಗಾಗಿ… Read More ಭಾರತ ಉಪಖಂಡದಲ್ಲಿ ಕ್ರಿಕೆಟ್ ಧರ್ಮವಾಗಿ ಬೆಳೆದದ್ದು ಏಕೆ? ಮತ್ತು ಹೇಗೇ?

ಸ್ವಯಂಕೃತ ಅಪರಾಧ

https://enantheeri.com/2023/03/25/rahul_ghandhi/

ಉಗುರಿನಲ್ಲಿ ಚಿವುಟಿ ಹಾಕಬಹುದಾಗಿದ್ದದ್ದಕ್ಕೆ ಕೊಡಲಿಯನ್ನು ತೆಗೆದುಕೊಂಡರು ಎನ್ನುವಂತೆ, ರಾಹುಲ್ ಗಾಂಧಿ ತನ್ನ ಸಡಿಲ ನಾಲಿಕೆ, ಸ್ವಪ್ರತಿಷ್ಟೆ, ಅಹಂಮಿಕೆ ಮತ್ತು ಈ ಪ್ರಕರಣದ ಗಂಭೀರತೆ ಅರಿಯದೇ ಉಡಾಫೆ ತನದಿಂದ ಸ್ವಯಂ ಕೃತ ಅಪರಾಧವಾಗಿ ಮಾದಿದ್ದುಣ್ಣೋ ಮಹರಾಯ ಎನ್ನುವಂತೆ ಶಿಕ್ಷ ಅನುಭವಿಸಬೇಕಾಗಿದೆಯೇ ಹೊರತು ಬಿಜೆಪಿ, ಕೇಂದ್ರ ಸರ್ಕಾರ ಮೋದಿಯವರ ಮೇಲೆ ಹರಿ ಹಾಯುತ್ತಿರುವುದು ಹಾಸ್ಯಾಸ್ಪದವಾಗಿದೆ ಅಲ್ವೇ?… Read More ಸ್ವಯಂಕೃತ ಅಪರಾಧ