ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹರಿಕಥಾ ವಿದ್ವಾನ್ ಶ್ರೀ ಗುರುರಾಜಲು ನಾಯ್ದು

ಕರ್ನಾಟಕ ಸಂಗೀತ, ನಾಟಕ, ಸಿನಿಮಾರಂಗ ಮತ್ತು ಎಲ್ಲಕ್ಕಿಂತಲೂ ವಿಶೇಷವಾಗಿ ಹರಿಕಥಾ ವಿದ್ವಾನರಾಗಿ ಹರಿಕಥಾ ಪಿತಾಮಹ ಎಂದೇ ನಾಡಿನಾದ್ಯಂತ ಪ್ರಖ್ಯಾತರಾಗಿದ್ದ ಶ್ರೀ ಗುರುರಾಜಲು ನಾಯ್ಡು ಅವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ನಮ್ಮ ಕನ್ನಡದ ಕಲಿಗಳು ಮಲಿಕೆಯಲ್ಲಿ ಮೆಲುಕು ಹಾಕೋಣ… Read More ಹರಿಕಥಾ ವಿದ್ವಾನ್ ಶ್ರೀ ಗುರುರಾಜಲು ನಾಯ್ದು

ವಾಲ್ಮೀಕಿ ಮಹರ್ಷಿಗಳು

ರಾಮಾಯಣ ಎಂಬುದು ನಮ್ಮ ಸನಾತನ ಧರ್ಮದ ಪ್ರಮುಖ ಸಂಸ್ಕೃತ ಮಹಾಕಾವ್ಯಗಳಲ್ಲಿ ಒಂದಾಗಿದ್ದು ಜೀವನ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರಮುಖ ಪಠ್ಯವಾಗಿದೆ ಎಂದರೂ ತಪ್ಪಾಗದು. ಆಶ್ವಯುಜ ಮಾಸದ ಹುಣ್ಣಿಮೆಯಂದು ಜನಿಸಿದ ಇಂತಹ ಮಹಾ ಗ್ರಂಥವನ್ನು ರಚಿಸಿದ ಮಹಾಕವಿ ಆದಿಕವಿ ಶ್ರೀ ವಾಲ್ಮೀಕಿ ಮಹರ್ಷಿಗಳು ಎಂದರೆ ಯಾರು? ಅವರ ಹಿನ್ನಲೆ ಏನು? ಅವರ ಸಾಧನೆಗಳೇನು? ಎಂಬುದರ ಮೆಲಕನ್ನು ಹಾಕೋಣ. ಮಹರ್ಷಿ ವಾಲ್ಮಿಕಿಗಳ ಮೂಲ ಹೆಸರು ರತ್ನಾಕರ ಎಂಬುದಾಗಿದ್ದು ಅವರು ಭಗವಾನ್‌ ಬ್ರಹ್ಮನ ಮಾನಸ ಪುತ್ರರಾಗಿದ್ದ ಪ್ರಚೇತ ಎಂಬುವರ ಮಗನಾಗಿದ್ದರು. ಆದರೆ… Read More ವಾಲ್ಮೀಕಿ ಮಹರ್ಷಿಗಳು