ಶ್ರೀ ಬೇಡಿ ಹನುಮಾನ್, ಪುರಿ

ಪುರಾಣ ಪ್ರಸಿದ್ಧ ಒರಿಸ್ಸಾದ ಪುರಿ ಶ್ರೀ ಜಗನ್ನಾಥನ ಸನ್ನಿಧಿಯಲ್ಲೇ ಇರುವ ಬೇಡಿ ಹನುಮಾನ್ ದೇವಾಲಯಕ್ಕೆ ಭೇಟಿ ನೀಡದೇ ಹೋದಲ್ಲಿ ಪುರಿ ದರ್ಶನದ ಭಾಗ್ಯವೇ ದೊರೆಯದು ಎಂಬ ಪ್ರತೀತಿ ಇದೆ. ಅಲ್ಲಿ ಹನುಮಂತನಿಗೆ ಯಾರು? ಏತಕ್ಕಾಗಿ ಬೇಡಿ ತೊಡಿಸಿದವರು? ಎಂಬೆ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಶ್ರೀ ಬೇಡಿ ಹನುಮಾನ್, ಪುರಿ

ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಇತ್ತೀಚಿನ ದಿನಗಳಲ್ಲಿ ತಿರುಪತಿಯ ಲಡ್ಡುವಿನ ಕುರಿತಾಗಿ ಆಘಾತಕಾರಿ ವಿಷಯಗಳು ಹೊರಬಂದು ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುತ್ತಿರುವ ಸಂಧರ್ಭದಲ್ಲಿ, ತಿರುಪತಿ ತಿಮ್ಮಪ್ಪನಿಗೆ ಬಾಲಾಜಿ ಎಂದು ಏಕೆ ಕರೆಯುತ್ತಾರೆ ಮತ್ತು ಅಲ್ಲಿ ಲಡ್ಡುವನ್ನೇ ಏಕೆ ಪ್ರಸಾದವನ್ನಾಗಿ ಕೊಡುತ್ತಾರೆ ಎಂಬುದರ ಹಿಂದಿರುವ ರೋಚಕತೆ ಇದೋ ನಿಮಗಾಗಿ… Read More ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಸಿಹಿ-ಕಹಿ ಪ್ರಸಂಗ-1

ಯಾವುದೇ ಸಮಾರಂಭಗಳಲ್ಲಿ ಸಿಹಿ ತಿಂಡಿಯದ್ದೇ ಭರಾಟೆ. ಸಮಾರಂಭಕ್ಕೆ ಅಡುಗೆಯವರನ್ನು ಮಾತು ಕಥೆಗೆ ಕರೆಸಿದಾಗ, ಪಾಯಸ, ಎರಡು ಪಲ್ಯ, ಎರಡು ಕೋಸಂಬರಿ, ಗೊಜ್ಜು, ಅನ್ನಾ ಸಾರು, ಕೂಟು ಎಂಬೆಲ್ಲವೂ ಮಾಮೂಲಿನ ಅಡುಗೆಯಾದರೇ, ಸಮಾರಂಭಗಳ ಊಟದ ಘಮ್ಮತ್ತನ್ನು ಹೆಚ್ಚಿಸುವುದೇ ಸಿಹಿ ತಿಂಡಿಗಳು. ಸಮಾರಂಭದಲ್ಲಿ  ಎಷ್ಟು ಬಗೆಯ ಸಿಹಿ ತಿಂಡಿಗಳು ಮತ್ತು ಯಾವ ಯಾವ ಸಿಹಿತಿಂಡಿಗಳನ್ನು ಮಾಡಿಸಿರುತ್ತಾರೋ ಅದರ ಮೇಲೆ ಅವರ ಅಂತಸ್ತು ಮತ್ತು ಸಮಾರಂಭದ ಘನತೆಯನ್ನು ಹೆಚ್ಚಿಸುತ್ತದೆ ಎಂದರೂ ತಪ್ಪಾಗಲಾರದು.  ಸಮಾರಂಭ ಮುಗಿದ  ಎಷ್ಟೋ ದಿನಗಳ ನಂತರವೂ ಅಲ್ಲಿ ತಿಂದಿದ್ದ … Read More ಸಿಹಿ-ಕಹಿ ಪ್ರಸಂಗ-1