ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಡಿಸೆಂಬರ್ 6, ಶೌರ್ಯ ದಿವಸ

ದಾಸ್ಯದ ಪ್ರತೀಕವಾಗಿದ್ದಂತಹ ಕಟ್ಟಡವೊಂದನ್ನು 1992 ಡಿಸೆಂಬರ್ 6ರಂದು ಕರಸೇವಕರು ಕುಟ್ಟಿ ಪುಡಿ ಪುಡಿ ಮಾಡಿದ ದಿನ ಕೇವಲ ಶೌರ್ಯದ ದಿನವಾಗಿರದೇ, ಅದರ ಹಿಂದೆ ಸುಮಾರು 500 ವರ್ಷಗಳ ಕರಾಳ ಇತಿಹಾಸವಿದೆ. ಅಯೋಧ್ಯೆ ರಾಮ ಮಂದಿರದ ಆ ಸುಧೀರ್ಘವಾದ ಹೋರಾಟ ಮತ್ತು ಆ ಕಾರ್ಯದಲ್ಲಿ ಬಲಿದಾನ ಗೈದ ಲಕ್ಷಾಂತರ ರಾಮಭಕ್ತರ ಸವಿವರಗಳು ಇದೋ ನಿಮಗಾಗಿ … Read More ಡಿಸೆಂಬರ್ 6, ಶೌರ್ಯ ದಿವಸ