ಡಿಸೆಂಬರ್ 6, ಶೌರ್ಯ ದಿವಸ

ದಾಸ್ಯದ ಪ್ರತೀಕವಾಗಿದ್ದಂತಹ ಕಟ್ಟಡವೊಂದನ್ನು 1992 ಡಿಸೆಂಬರ್ 6ರಂದು ಕರಸೇವಕರು ಕುಟ್ಟಿ ಪುಡಿ ಪುಡಿ ಮಾಡಿದ ದಿನ ಕೇವಲ ಶೌರ್ಯದ ದಿನವಾಗಿರದೇ, ಅದರ ಹಿಂದೆ ಸುಮಾರು 500 ವರ್ಷಗಳ ಕರಾಳ ಇತಿಹಾಸವಿದೆ. ಅಯೋಧ್ಯೆ ರಾಮ ಮಂದಿರದ ಆ ಸುಧೀರ್ಘವಾದ ಹೋರಾಟ ಮತ್ತು ಆ ಕಾರ್ಯದಲ್ಲಿ ಬಲಿದಾನ ಗೈದ ಲಕ್ಷಾಂತರ ರಾಮಭಕ್ತರ ಸವಿವರಗಳು ಇದೋ ನಿಮಗಾಗಿ … Read More ಡಿಸೆಂಬರ್ 6, ಶೌರ್ಯ ದಿವಸ

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು