ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ