ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ಟೀಕೆಗಳಿಗೂ ಒಂದು ತೂಕವಿರಬೇಕು

ವಿದೇಶಗಳಿಂದ ಆಮದು ಮಾಡಿಕೊಳ್ಳುವ ರೈಲಿಗಿಂತ ಸುಮಾರು 40% ಅಗ್ಗವಾಗಿರುವ ಸ್ವದೇಶಿ ನಿರ್ಮಿತ ಸೆಮಿ-ಹೈ ಸ್ಪೀಡ್ ವಂದೇಮಾತರಂ ಎಕ್ಸ್‌ಪ್ರೆಸ್ ರೈಲಿಗೆ ಎಮ್ಮೆಯೊಂದು ಡಿಕ್ಕಿ ಹೊಡೆದು ರೈಲಿನ ಮುಂಭಾಗ ಜಕಂ ಆಗಿದ್ದೇ ಮಹಾಪರಾಧ ಎನ್ನುವಂತೆ ಟೀಕಿಸುತ್ತಿರುವವರಿಗೆ ವಂದೇ ಭಾರತ್ ರೈಲಿನ ವೈಶಿಷ್ಯ್ತತೆಗಳೇನು? ಆ ರೈಲು ಇತರೇ ರೈಲಿಗಿಂತ ಹೇಗೆ ವಿಭಿನ್ನವಾಗಿದೆ ಎಂಬ ಸವಿವರ ಇದೋ ನಿಮಗಾಗಿ… Read More ಟೀಕೆಗಳಿಗೂ ಒಂದು ತೂಕವಿರಬೇಕು