ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ರಾಷ್ಟ್ರದಾದ್ಯಂತ ದೇಶಭಕ್ತಿಯ ಚೈತನ್ಯವನ್ನು ಹೊತ್ತಿಸಿ, ಬ್ರಿಟೀಷ್ ಅಧಿಕಾರಿಗಳ ಕಿವಿಗಳಿಗೆ ಕಾಯ್ದ ಸೀಸದಂತಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂಧರ್ಭದಲ್ಲಿ ವಂದೇ ಮಾತರಂ ಯಾರು? ಏಕಾಗಿ ಎಂದು ಬರೆದರು? ಮತ್ತು ಆ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಏಕೆ ಮಾಡಲಿಲ್ಲ? ಎಂಬೆಲ್ಲದರ ಕುರಿತಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಭಾರತೀಯರಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಪ್ರಥಮ ಬಾರಿಗೆ ಮೂಡಿಸಿದ್ದಲ್ಲದೇ, ದೇಶದ ಸ್ವಾತಂತ್ರ್ಯಕ್ಕಾಗಿ ಸಕುಟುಂಬ ಸಮೇತರಾಗಿ ಜೀವಮಾನವನ್ನೇ ಸವೆಸಿದಂತಹ ಮಹಾನ್ ಚೇತನವಾದ ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್ ಎಲ್ಲರ ಪ್ರೀತಿಯ ಬಾಬಾರಾವ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ,ಆವರ ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ನಮಗೆಲ್ಲರಿಗೂ ತಿಳಿದಿರುವಂತೆ ಪಶ್ಚಿಮ ಬಂಗಾಳದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ ಮತ್ತು ಕವಿಗಳಾಗಿದ್ದ ಬಂಕಿಮ ಚಂದ್ರ ಚಟರ್ಜಿಯವರು ಸ್ವಾತಂತ್ರ್ಯದ ಹೋರಾಟದ ಸಂಧರ್ಭದಲ್ಲಿ ಭಾರತೀಯರಲ್ಲಿ ತಾಯ್ನಾಡಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಚಿಸಿದ ಗೀತೆಯೇ ವಂದೇ ಮಾತರಂ. ತಾಯಿ ನಿನಗೆ ವಂದಿಸುವೆ ಎಂಬರ್ಥ ಬರುವ ಈ ಗೀತೆಯ ಶೀರ್ಷಿಕೆಯಾದ ವಂದೇ ಮಾತಂ ಘೋಷಣೆ ದೇಶಾದ್ಯಂತ ಕೋಟ್ಯಾಂತರ ಸ್ವಾತ್ರಂತ್ರ್ಯ ಹೋರಾಟಗಾರ ರಣ ಘೋಷಣೆಯಾಗಿ ಅವರನ್ನೆಲ್ಲಾ ಸ್ವಾತ್ರಂತ್ರ್ಯ ಹೋರಾಟಕ್ಕೆ ಧುಮುಕಲು ಪ್ರೇರೇಪಣಾ ಮಂತ್ರವಾಗಿ ಲಕ್ಷಾಂತರ ಜನರ ವಂದೇ ಮಾತರಂ.. ವಂದೇ ಮಾತರಂ. ಉಧ್ಘೋಷ… Read More ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ಶಿವಪುರದ ಸತ್ಯಾಗ್ರಹ ಸೌಧ

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ, ಬೆಂಗಳೂರಿನಿಂದ  ಸುಮಾರು 80 ಕಿಮಿ ದೂರ ಪ್ರಯಾಣಿಸಿ ಇನ್ನೇನು ವಿಶ್ವವಿಖ್ಯಾತ ಮದ್ದೂರು ತಲುಪುವ ಕೆಲವೇ ಕೆಲವು ಕಿಮೀ ದೂರದಲ್ಲಿ ಹೆದ್ದಾರಿಯಿಂದ ಬಲಗಡೆ ಕೂಗಳತೇ ದೂರದಲ್ಲೇ,  ದೇಶದ ರಾಜಧಾನಿ ದೆಹಲಿಯಲ್ಲಿರುವ ಸಂಸತ್ ಭವನದ ಮಾದರಿಯಂತೆ (ಐಹೊಳೆಯ ದುರ್ಗಾ ದೇವಾಲಯದ ಪ್ರತಿರೂಪ)  ಕಾಣುವ ವಿಶಾಲವಾದ ಕಟ್ಟಡ ಕಣ್ಣಿಗೆ ಬೀಳುತ್ತದೆ. ಕುತೂಹಲದಿಂದ  ಹತ್ತಿರ ಹೋಗಿ ವಿಚಾರಿಸಿದಲ್ಲಿ ಸ್ವಾತಂತ್ರ್ಯ ಸಂಗ್ರಮದ ಕಾಲದಲ್ಲಿ ಮಂಡ್ಯ ಜಿಲ್ಲೆಯ ಈ ಶಿವಪುರ ಕರ್ನಾಟಕದಲ್ಲಿ  ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ್ದ ಇತಿಹಾಸದಲ್ಲಿ ಅಗ್ರ ಸ್ಥಾನ ಪಡೆದುಕೊಂಡ… Read More ಶಿವಪುರದ ಸತ್ಯಾಗ್ರಹ ಸೌಧ

ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಎಂಟು ವರ್ಷಗಳ ಹಿಂದೆ 2014ರಲ್ಲಿ ನಮ್ಮ ಹೆಮ್ಮೆಯ ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಯೋಗದ ಈ ಯೋಗದ ಉಪಯುಕ್ತತೆಯನ್ನು ತಿಳಿಸಿ, ಅದರ ಸದುಪಯೋಗವನ್ನು ಇಡೀ ವಿಶ್ವವೇ ಸದ್ಬಳಿಕೆ ಮಾಡಿಕೊಳ್ಳುವ ಹಾಗೆ ಕಾರ್ಯಕ್ರಮವನ್ನು ರೂಪಿಸುವ ಬಗ್ಗೆ ಪ್ರಸ್ತಾಪನೆ ಮಾಡಿದಕ್ಕೆ ಸುಮಾರು 140ಕ್ಕೂ ಹೆಚ್ಚು ರಾಷ್ಟ್ರಗಳೂ ಒಕ್ಕೊರಿಲಿನಿಂದ ಬೆಂಬಲಿಸಿದ ಪರಿಣಾಮವಾಗಿಯೇ ಪ್ರತೀ ವರ್ಷ ಜೂನ್ 21ರಂದು ವಿಶ್ವ ಯೋಗದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಇದರ ಭಾಗವಾಗಿಯೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಬೆಂಗಳೂರು ಆಶ್ರಯದಲ್ಲಿ ವಿದ್ಯಾರಣ್ಯಪುರದಲ್ಲೂ ಸತತವಾಗಿ 5 ವರ್ಷಗಳ ಕಾಲ ನಿರಂತರವಾಗಿ ಬಹಳ… Read More ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಕ್ರಾಂತಿಕಾರಿ ಖುದಿರಾಮ್ ಬೋಸ್

ನಮ್ಮ ದೇಶಕ್ಕೆ ಸ್ವಾತಂತ್ರ ಬಂದಿದ್ದು, ಕೆಲವರ ಉಪವಾಸ ಸತ್ಯಾಗ್ರಹದಿಂದ ಎಂದು ನಂಬಿಸುವವರಿಗೆ, ಭಾರತಮಾತೆಯ ಚರಣಾರವಿಂದಗಳಿಗೆ ತನ್ನ 18 ನೇ ವಯಸ್ಸಿನ 8 ನೇ ತಿಂಗಳ 8 ನೇ ದಿನದಂದು ತನ್ನ ಪ್ರಾಣವನ್ನು ಅರ್ಪಿಸಿದ ಶ್ರೀ ಖುದಿರಾಮ್ ಬೋಸ್ ರಂತಹ ಲಕ್ಷಾಂತರ ವೀರಾಗ್ರಣಿಗಳ ತ್ಯಾಗ ಮತ್ತು ಬಲಿದಾನಗಳ ನೆನಪೇ ಇಲ್ಲದಿರುವುದು ಈ ದೇಶದ ದುರಂತವೇ ಸರಿ. … Read More ಕ್ರಾಂತಿಕಾರಿ ಖುದಿರಾಮ್ ಬೋಸ್