ಒಂದು ಕಾಲದಲ್ಲಿ ಕಥೆ ಹೀರೋ ಆಗಿತ್ತು. ಇಂದು ಹೀರೋನೇ ಕಥೆಯಾಗಿದ್ದಾನೆ! ಕನ್ನಡ ಸಿನಿಮಾಗಳ ಕಥೆ-ವ್ಯಥೆ!

ಒಂದು ಕಾಲದಲ್ಲಿ ಕನ್ನಡ ಸಿನಿಮಾ ಎಂದರೆ ಕಥೆ, ಪಾತ್ರ, ಸಂಗೀತ, ಸಾಹಿತ್ಯ ಮತ್ತು ಅಭಿನಯದ ಸಂಗಮವಾಗಿತ್ತು. ಸೀಮಿತ ಬಜೆಟ್‌ನಲ್ಲಿ ನಿರ್ಮಾಣವಾದ ಅನೇಕ ಚಿತ್ರಗಳು ಪ್ರೇಕ್ಷಕರ ಮನಸ್ಸನ್ನು ಗೆದ್ದು ಯಶಸ್ವಿಯಾಗುತ್ತಿದ್ದವು. ಇಂದು ದೇಶ, ವಿದೇಶಗಳಲ್ಲಿ ಚಿತ್ರೀಕರಣ, ನೂರಾರು ಕೋಟಿ ರೂಪಾಯಿ ಬಜೆಟ್, ಭಾರೀ VFX, ಬೃಹತ್ ಪ್ರಚಾರ ಮಾಡಿದರೂ ಸಿನಿಮಾಗಳು ಮಕಾಡೆ ಮಲಗುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಒಂದು ಕಾಲದಲ್ಲಿ ಕಥೆ ಹೀರೋ ಆಗಿತ್ತು. ಇಂದು ಹೀರೋನೇ ಕಥೆಯಾಗಿದ್ದಾನೆ! ಕನ್ನಡ ಸಿನಿಮಾಗಳ ಕಥೆ-ವ್ಯಥೆ!

ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನೆನ್ನೆಯಷ್ಟೇ ನಮ್ಮನ್ನಗಲಿದ ಜನ ಮೆಚ್ಚಿದ ಸಾಹಿತಿಗಳು, ವಾಗ್ಮಿಗಳು, ದಾರ್ಶನಿಕರು ಮತ್ತು ಸರಸ್ವತೀ ಪುತ್ರರೆಂದೇ ಖ್ಯಾತರಾಗಿದ್ದಂತಹ ಶ್ರೀ ಎಸ್. ಎಲ್. ಭೈರಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾರಸ್ವತ ಲೋಕದಲ್ಲಿ ಆವರ ಸಾಧನೆಗಳು ಇದೋ ನಿಮಗಾಗಿ… Read More ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ