ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಸುಖಾ ಸುಮ್ಮನೇ, ಯಾರಿಗೇ ಆದರೂ ಅಳತೆ ಮೀರಿ ಸಂಪತ್ತು ಸಿಕ್ಕಾಗ ಆವರಿಗೆ ಅಹಂಕಾರ ಮತ್ತು ನಿರ್ಲಕ್ಷ್ಯ ಭಾವ ಬಂದು ಹೇಗೆ ಇದ್ದದ್ದೆಲ್ಲವನ್ನೂ ಕಳೆದುಕೊಳ್ಳುತ್ತಾರೆ ಎಂಬುದನ್ನು ಮಹಾಭಾರತದಲ್ಲಿ ಕೃಷ್ಣಾರ್ಜುನರು ತಿಳಿಸಿರುವ ಕುತೂಹಲಕಾರಿ ಪ್ರಸಂಗ ಇದೋ ನಿಮಗಾಗಿ… Read More ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಅರೇ 105.6 ಕ್ಯಾರೆಟ್ ತೂಕದ  ಪ್ರಸ್ತುತ 350 ಮಿಲಿಯನ್ ಯುಎಸ್ ಡಾಲರ್ ಅಂದರೆ 23,28,95,07,500 ರೂ. ಬೆಲೆ ಬಾಳುವಂತಹ ಲಂಡನ್ ಗೋಪುರದ ಜ್ಯುವೆಲ್ಹೌಸ್‌ನಲ್ಲಿ 1911 ರಲ್ಲಿ ಕ್ವೀನ್ ಮೇರಿಯ ಕಿರೀಟದದ ಮೂಲಕ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿರುವ ಆ ಕೋಹಿನೂರ್ ವಜ್ರವೆಲ್ಲಿ ನಮ್ಮ ಕರ್ನಾಟಕವೆಲ್ಲಿ?  ಅಲ್ಲಿಗೂ ಇಲ್ಲಿಗೂ ಎಲ್ಲಿಯ ಬಾದರಾಯಣ ಸಂಬಂಧ? ಸ್ವಲ್ಪ ಉಸಿರು ಬಿಗಿ ಮಾಡಿಕೊಂಡು ಇದನ್ನು ಕೇಳ್ತಾ/ಈ ಲೇಖನ ಓದುತ್ತಾ ಹೋದಂತೆಲ್ಲಾ ನಿಮಗೇ ಅರ್ಥವಾಗುತ್ತದೆ. ಆರ್ಟಿಐ ಕಾರ್ಯಕರ್ತ ಶ್ರೀ ರೋಹಿತ್ ಸಬರ್ ವಾಲ್ ಅವರು ಮಾಹಿತಿ ಹಕ್ಕು… Read More ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು