ಮುತ್ತುಗದ ಎಲೆ (ಇಸ್ತ್ರೀ ಎಲೆ)

ಮದುವೆ ಮುಂಜಿ, ನಾಮಕರಣ ಮುಂತಾದ ಶುಭ ಸಮಾರಂಭವಿರಲೀ ಅಥವಾ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಸಾಧಾರಣವಾಗಿ ಉಟವನ್ನು ಬಡಿಸಲು ಬಾಳೆ ಎಲೆಯನ್ನು ಬಳಸುವುದು ದಕ್ಷಿಣ ಭಾರತದಲ್ಲಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ನೀರು ಹೆಚ್ಚಾಗಿರುವ ಕಡೆಯಲ್ಲಿ ಬಾಳೇಗಿಡ ಬೆಳೆಯುವ ಕಾರಣ, ನೀರಿಲ್ಲದ ಪ್ರದೇಶಗಳಲ್ಲಿ ಬಾಳೆಯ ಎಲೆಯ ಬದಲಾಗಿ ಬಳಸುವ ಎಲೆಯೇ. ಮುತ್ತುಗದ ಎಲೆ. ಕೇವಲ ಊಟದ ಎಲೆಗಷ್ಟೇ ಅಲ್ಲದೇ, ಪೂಜೆ ಪುನಸ್ಕಾರ ಮತ್ತು ಆಯುರ್ವೇದದಲ್ಲಿ ಹಲವು ಔಷಧಿಗಳಿಗೆ ಬಳಸುವ ಈ ಮರಕ್ಕೆ ಕನ್ನಡದಲ್ಲಿ ಮುತ್ತುಗ, ಸಂಸ್ಕೃತದಲ್ಲಿ ಪಾಲಾಶ ಮತ್ತು… Read More ಮುತ್ತುಗದ ಎಲೆ (ಇಸ್ತ್ರೀ ಎಲೆ)

ಸುಬ್ರಹ್ಮಣ್ಯ ಷಷ್ಠಿ ಅವಾಂತರ

ಬೆಟ್ಟದ ನೆಲ್ಲಿ ಕಾಯಿ ಸಮುದ್ರ ಉಪ್ಪು ಎತ್ತಲಿಂದೆತ್ತ ಸಂಬಂಧವಯ್ಯಾ? ಎನ್ನುವಂತೆ ಕ್ರಿಕೆಟ್ ಮ್ಯಾಚ್ ಮತ್ತು ಸುಬ್ರಹ್ಮಣ್ಯ ಷಷ್ಥಿಯ ನಡುವೆ ಬ್ರಹ್ಮಚಾರಿ ವಟುವಿನ ಪರದಾಟದ ಸ್ವಾರಸ್ಯಕರ ಪ್ರಸಂಗ ಇದೋ ನಿಮಗಾಗಿ. … Read More ಸುಬ್ರಹ್ಮಣ್ಯ ಷಷ್ಠಿ ಅವಾಂತರ