ಛತ್ ಪೂಜೆ

ಸಾಮಾನ್ಯವಾಗಿ ಉತ್ತರ ಭಾರತ, ಈಶಾನ್ಯಭಾರತ ಮತ್ತು ನೇಪಾಳದಲ್ಲಿ ಹೆಚ್ಚಾಗಿ ಆಚರಿಸಲ್ಪಡುತ್ತಿದ್ದ ಛತ್ ಪೂಜೆ ಇತ್ತೀಚೆಗೆ ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವಾಗ ಈ ಛತ್ ಪೂಜೆಯ ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯ ಸವಿವರಗಳು ಇದೋ ನಿಮಗಾಗಿ… Read More ಛತ್ ಪೂಜೆ

ವಿಜಯದಶಮಿ

ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ

ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಗೀತಾ ಜಯಂತಿ

ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು  12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು  ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ