ಶ್ರೀ ಶ್ರೀಧರ ಸ್ವಾಮಿಗಳು

ಈ ಕಲಿಯುಗದಲ್ಲಿ ದೇವರನ್ನು ಪ್ರತ್ಯಕ್ಷವಾಗಿ ನೋಡಿರುವವರು ಇಲ್ಲವದರೂ, ತಮ್ಮ ಆಧ್ಯಾತ್ಮ ಸಾಧನೆಗಳಿಂದ ದೈವಾಂಶ ಸಂಭೂತರಾದ ಹಲವಾರು ಸಾಧು ಸಂತರಗಳಿದ್ದು, ಗುರು ದತ್ತಾತ್ರೇಯರ ಜಯಂತಿಯಂದೇ ಜನಿಸಿ, ಸಾಗರ ಬಳಿಯ ವರದಹಳ್ಳಿಯ ಆಶ್ರಮದಲ್ಲಿ ಅನೇಕ ಪವಾಡಗಳಿಂದ ಆಸ್ತಿಕರನ್ನು ಇಂದಿಗೂ ಕಾಪಾಡುತ್ತಿರುವ ಶ್ರೀ ಶ್ರೀಧರ ಸ್ವಾಮಿಗಳ ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಶ್ರೀಧರ ಸ್ವಾಮಿಗಳು

ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ‌ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)