ಪರ್ಷಿಯನ್ ಕಲಿಯುತ್ತಿದ್ದ ಹಿಂದೂ ವಿದ್ಯಾರ್ಥಿ ಹಕೀಕತ್ ರಾಯ್ ಕರಾಳ ಕಥನ

ಶಿಕ್ಷಣ ವ್ಯವಸ್ಥೆಯ ಸುಧಾರಣೆ ಮತ್ತು ಪರೀಕ್ಷಾ ಪಾರದರ್ಶಕತೆಯಂತಹ ಗಂಭೀರ ವಿಷಯಗಳ ಕುರಿತು ಚರ್ಚೆಯಾಗಬೇಕಾದ ವೇದಿಕೆಯಲ್ಲಿ, ಬಸ್ ನಾಮ್ ರಹೇಗಾ ಅಲ್ಲಾಹ್ ಕಾ ಎಂದು ಪರೋಕ್ಷವಾಗಿ ಹಿಂದೂ ವಿರೋಧಿ ಮನೋಭಾವನೆಯನ್ನು ಬಿತ್ತುತ್ತಿರುವಾಗ, 1734ರಲ್ಲಿ, ಲಾಹೋರಿನ ಮದರಸಾ ಒಂದರಲ್ಲಿ ಪರ್ಷಿಯನ್ ಭಾಷೆ ಕಲಿಯುತ್ತಿದ್ದ ಹಕೀಕತ್ ರಾಯ್ ಎಂಬ ಹಿಂದೂ ಬಾಲಕನೊಬ್ಬ ಮರಣದಂಡನೆಯ ಮೂಲಕ ಅಮರನಾದ ಕಥೆ ವ್ಯಥೆ ಇದೋ ನಿಮಗಾಗಿ… Read More ಪರ್ಷಿಯನ್ ಕಲಿಯುತ್ತಿದ್ದ ಹಿಂದೂ ವಿದ್ಯಾರ್ಥಿ ಹಕೀಕತ್ ರಾಯ್ ಕರಾಳ ಕಥನ

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ವಸಂತ ಪಂಚಮಿ, ಸರಸ್ವತಿ ಪಂಚಮಿ, ಮದನ ಪಂಚಮಿ

ದೇಶಾದ್ಯಂತ ಮಾಘ ಮಾಸದ ಪಂಚಮಿಯಂದು ಆಚರಿಸಲ್ಪಡುವ ವಸಂತ ಪಂಚಮಿ ಹಬ್ಬದ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ವೈಶಿಷ್ಟ್ಯತೆಗಳೇನೂ? ಆ ಹಬ್ಬದ ಪ್ರಾಮುಖ್ಯತೆಗಳೇನು? ಆ ಹಬ್ಬವನ್ನು ಎಲ್ಲೆಲ್ಲಿ ಹೇಗೆ ಮತ್ತು ಯಾವ ರೀತಿಯಲ್ಲಿ ಆಚರಿಸುತ್ತಾರೆ? ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ವಸಂತ ಪಂಚಮಿ, ಸರಸ್ವತಿ ಪಂಚಮಿ, ಮದನ ಪಂಚಮಿ