ಕಾಲ ಕೆಟ್ಟು ಹೋಯ್ತೇ?

ಅಯ್ಯೋ ಕಾಲ ಕೆಟ್ಟು ಹೋಯ್ತು ರೀ.. ಈಗಿನ ಮಕ್ಕಳು ನಮ್ಮ ರೀತಿ ಇಲ್ಲಾ! ಎಂದು ಪದೇ ಪದೇ ಹೇಳುತ್ತೇವೆ. ಆದರೆ ಕಾಲ ಕೆಟ್ಟು ಹೋಗಿಲ್ಲಾ! ನಮ್ಮ ಮಕ್ಕಳು ಇನ್ನೂ ಸಂಸ್ಕಾರವಂತರಾಗಿಯೇ ಇದ್ದಾರೆ ಎಂದು ಸಾರುವ ಕೆಲವು ಹೃದಯಸ್ಪರ್ಶಿ ಪ್ರಸಂಗಗಳು ಇದೋ ನಿಮಗಾಗಿ… Read More ಕಾಲ ಕೆಟ್ಟು ಹೋಯ್ತೇ?

ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ಅನಿಷ್ಟಕೆಲ್ಲಾ ಶನೀಶ್ವರನೇ ಕಾರಣ.

ಕಳೆದ ಎರಡು ವಾರಗಳಿಂದ ನಮ್ಮ ರಾಜ್ಯದ ಬಹುತೇಕ ಪ್ರದೇಶಗಳು ಆಶ್ಲೇಷ ಮಳೆಗೆ ಬಲಿಯಾಗಿ ಮುಳುಗಿ ಹೋಗಿದೆ. ನೆನ್ನೆ ತನಕ ಪ್ರಕೃತಿಯನ್ನು ಎಗ್ಗಿಲ್ಲದೆ ನಾಶ ಮಾಡಿ ತಮ್ಮ ಸಾಮ್ರಾಜ್ಯವನ್ನು ವಿಸ್ಥಾರ ಮಾಡಿಕೊಂಡು ಸಾವಿರಾರು ಎಕರೆ ತೋಟ ಮಾಡಿ ಕೊಂಡು ಐಶಾರಾಮಿ ಬಂಗಲೆಯಲ್ಲಿ ವಾಸ ಮಾಡಿ ಕೊಂಡು ನೂರಾರು ಕೂಲಿ ಕಾರ್ಮಿಕರಿಗೆ ಮಾಲಿಕರಾಗಿದ್ದವರು ಇಂದು ಎಲ್ಲವನ್ನೂ ಕಳೆದು ಕೊಂಡು ಅದೇ ಕೂಲಿಗಳ ಜೊತೆಯಲ್ಲಿಯೇ ಗಂಜೀ ಕೇಂದ್ರದಲ್ಲಿ ನಿರಾಶ್ರಿತರಾಗಿರುವವರು ಬಹಳ ಮಂದಿ ಇದ್ದಾರೆ. ನಮ್ಮ ರಾಜ್ಯದಂತೆ ನೆರೆ ರಾಜ್ಯವಾದ ಕೇರಳದಲ್ಲೂ ವಿಪರೀತವಾದ… Read More ಅನಿಷ್ಟಕೆಲ್ಲಾ ಶನೀಶ್ವರನೇ ಕಾರಣ.