ಖ್ಯಾತ ವಾಗ್ಗೇಯಕಾರರಾದ ಶ್ರೀ ತ್ಯಾಗರಾಜರು

ಎಂದರೋ ಮಹಾನುಭಾವುಲು ಅಂದರಿಕೀ ವಂದನಮುಲು ಎಂಬ ಸುಪ್ರಸಿದ್ಧ ಪಂಚರತ್ನ ಕೀರ್ತನೆಗಳ ಮೂಲಕ ಕರ್ನಾಟಕ ಸಂಗೀತವನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದಲ್ಲದೇ, ತಮ್ಮ ಕೃತಿಗಳ ಮೂಲಕ ಸ್ವತಃ ಭಗವಂತನನ್ನು ಸಾಕ್ಷಾತ್ಕಾರ ಮಾಡಿಕೊಂಡಿದ್ದಲ್ಲದೇ, ಆ ಕೃತಿಗಳನ್ನು ಹಾಡುವವರಿಗೂ ಆ ದಿವ್ಯಾನುಭವವನ್ನು ನೀಡಿದ, ಖ್ಯಾತ ವಾಗ್ಗೇಯಕಾರರಾದ ಸಂಗೀತ ರತ್ನ ಶ್ರೀ ತ್ಯಾಗರಾಜರ ಆರಾಧನೆಯಿಂದ ಅವರ ಸಂಗೀತ ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಖ್ಯಾತ ವಾಗ್ಗೇಯಕಾರರಾದ ಶ್ರೀ ತ್ಯಾಗರಾಜರು

ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಶ್ರೀಮತಿ… Read More ಪಿಟೀಲು ಚೌಡಯ್ಯನವರು

ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಕರ್ನಾಟಕ ಸಂಗೀತ ಪಿತಾಮಹ, ನಾದ ಬ್ರಹ್ಮ, ಅಭಿನವ ನಾರದರು ಎಂದು ಬಿರುದಾಂಕಿತರಾಗಿದ್ದ ಶ್ರೀ ಪುರಂದರ ದಾಸರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು