ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ದೇಶದ ಒಬ್ಬ ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾಗಿ ಎಂದೂ ಕಾರ್ಯ ನಿರ್ವಹಿಸದ ರಾಹುಲ್ ಗಾಂಧಿ, crying baby gets more attention ಎನ್ನುವಂತೆ ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿ ನೀಡುವ ಸಂಧರ್ಭದಲ್ಲಿ, ವಿರೋಧ ಪಕ್ಷದ ನಾಯಕರ ಹಕ್ಕನ್ನು ಸರ್ಕಾರ ಮೊಟುಕು ಗೊಳಿಸಲಾಗುತ್ತಿದೆ ಎನ್ನುವ ಬಾಲಿಶ ಹೇಳಿಕೆಯ ಕುರಿತಾಗಿ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ದೇಶಭಕ್ತ, ಸಮರ್ಥ ಮತ್ತು ಸ್ವಾಭಿಮಾನಿ ನಾಯಕರುಗಳನ್ನು ವಿಶ್ವದ ಪಟ್ಟಭದ್ರ ಹಿತಾಸಕ್ತಿಗಳು ಏಕೆ ಮತ್ತು ಹೇಗೆ ನಾಶ ಮಾಡಲು ಬಯಸುತ್ತವೆ ಎಂಬುದರ ಕರಾಳ ಕಥನ ಇದೋ ನಿಮಗಾಗಿ.

ದೇಶ ಉಳಿದಲ್ಲಿ ಮಾತ್ರವೇ ನಾವೂ ನೀವು ಉಳಿಯುತ್ತೇವೆ ಅಲ್ವೇ?… Read More ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಕರ್ತರೊಬ್ಬರು ಅಚಾನಕ್ ಆಗಿ ಅಪರೂಪ/ಅನುರೂಪದ ರಾಜಕಾರಣಿಯಾಗಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಥ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ  ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್‌… Read More ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಶ್ರೀ ರಾಮಕೃಷ್ಣ ಹೆಗಡೆ

ಸದುದ್ದೇಶಗಳಿಂದ,ಜನತೆಯ ಕೈಗೆ ಆಡಳಿತ ನೀಡಿ, ಯಾವುದೇ ಜಾತಿಯ ಹಂಗು ಮತ್ತು ಬೆಂಬಲವಿಲ್ಲದೇ, ಹೇಗೆ ಯಶಸ್ವೀ ಆಡಳಿತ ನಡೆಸಬಹುದು ಎಂಬುದನ್ನು ತೋರಿಸಿದ, ರಾಜ್ಯ ಕಂಡ ಧೀಮಂತ ಜನಾನುರಾಗಿ, ಶ್ರೀ ರಾಮಕೃಷ್ಣ ಹೆಗಡೆ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ರಾಮಕೃಷ್ಣ ಹೆಗಡೆ

ಕಾರ್ಗಿಲ್ ವಿಜಯ್ ದಿವಸ್‌

1999ರ ಮೇ 19 ರಿಂದ 1999 ಜುಲೈ 26ರವರೆಗೆ ಕಾರ್ಗಿಲ್ ನಲ್ಲಿ ನಡೆದ ಕದನದಲ್ಲಿ ಪಾಪೀಸ್ಥಾನವನ್ನು ನಮ್ಮ ವೀರ ಯೋಧರು ಬಗ್ಗು ಬಡಿದ ಯಶೋಗಾಥೆಯ ವೀರಗಾಥೆ ಇದೋ ನಿಮಗಾಗಿ… Read More ಕಾರ್ಗಿಲ್ ವಿಜಯ್ ದಿವಸ್‌

ಜೂನ್ 25, 1975 ಲೋಕತಂತ್ರ ಕರಾಳ ದಿನ

1975-77ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ಅದರ ಪರವಾಗಿ ಇಲ್ಲವೇ ಅದರ ವಿರುದ್ಧ ಯಾವುದೇ ರೀತಿಯಲ್ಲಿ ಭಾಗವಹಿಸಿದ್ದರೂ, ಶಿಕ್ಷೆಗೆ ಒಳಗಾಗಬಹುದು ಎಂಬುದನ್ನು ಅರಿತಿದ್ದರೂ, ಅದೆಲ್ಲವನ್ನೂ ಲೆಖ್ಖಿಸದೇ ದೇಶದ ಏಕತೆಗಾಗಿ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ ನಮ್ಮ ಕೈಲಾದ ಮಟ್ಟಿಗೆ ನಮ್ಮ ಕುಟುಂಬ ಪಾಲ್ಕೊಂಡಿದ್ದ ರೋಚಕತೆ ಇದೋ ನಿಮಗಾಗಿ… Read More ಜೂನ್ 25, 1975 ಲೋಕತಂತ್ರ ಕರಾಳ ದಿನ

ಜಾರ್ಜ್ ಫರ್ನಾಂಡೀಸ್

ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ,  ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ,  ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ  ವಯೋಸಹಜ ಮತ್ತು  ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ.   ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್