ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಫಾಲ್ಗುಣ ಮಾಸದ ಪೌರ್ಣಿಮೆಯಂದು ಅಚರಿಸುವ ಹೋಲಿ ಹಬ್ಬಕ್ಕೂ ನಾಲ್ಕು ದಿನಗಳ ಮಂಚೆಯೇ, ಮೋಕ್ಷನಗರ ಎಂದೇ ಖ್ಯಾತವಾಗಿರುವ ದೇಶದ ಆಧ್ಯಾತ್ಮಿಕ ರಾಜಧಾನಿ ಕಾಶಿಯಲ್ಲಿ ರಂಗ್ ಭರಿ ಏಕಾದಶಿಯಂದು ಆರಂಭವಾಗಿ ನಾಲ್ಕೈದು ದಿನಗಳ ಕಾಲ ಅತ್ಯಂತ ವಿಶಿಷ್ಟವಾಗಿ ಮಣಿಕರ್ಣಿಕಾ ಘಾಟ್ ನಲ್ಲಿ ಆಚರಿಸಲ್ಪಡುವ ಸ್ಮಶಾನ (ಮಸಾನ್) ಹೋಲಿ/ಭಸ್ಮ ಹೋಲಿಯ ಸವಿವರಗಳು ಇದೋ ನಿಮಗಾಗಿ… Read More ಮಸಾನ್ ಹೋಲಿ (ಸ್ಮಶಾನ/ಭಸ್ಮ ಹೋಲಿ)

ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಇಟಲಿಯ ಟಸ್ಕನಿ ಪ್ರದೇಶದ ಒಂದು ನಗರವಾದ ಪಿಸಾ ಇಂದು ಜಗತ್ಪ್ರಸಿದ್ದವಾಗಿದೆ. ಆ ನಗರ ಹಾಗೆ ಪ್ರಸಿದ್ಧವಾಗಲು ಅಲ್ಲಿರುವ ಓರೆಯಾಗಿರುವ ಗೋಪುರವೊಂದು ಕಾರಣವಾಗಿದ್ದು ಅದು ಪ್ರಪಂಚದ ಏಳು ಅದ್ಭುತಗಳಲ್ಲಿ  ಒಂದಾಗಿದೆ.  ಆಗಸ್ಟ್‌ 9, 1173 ರಲ್ಲಿ ಆ ಪ್ರದೇಶದಲ್ಲಿ  ಎತ್ತರವಾದ ಒಂದು ಗೋಪುರವನ್ನು ನಿರ್ಮಿಸಿ  ಅದರ ಮೇಲೊಂದು ದೊಡ್ಡ ಘಂಟೆಯನ್ನು ಇಡಬೇಕೆಂದು ನಿರ್ಧರಿಸಲಾಗಿತ್ತು. ಅದರೆ 1778ರಲ್ಲಿ ಮೂರು ಅಂತಸ್ತಿನ ಕೆಲಸ ಮುಗಿಯುತ್ತಿದ್ದಾಗ, ಇದ್ದಕ್ಕಿದ್ದಂತೆಯೇ ಈ ಕಟ್ಟಡ ಒಂದು ಕಡೆಗೆ ಸ್ವಲ್ಪ ವಾಲಿದ್ದನ್ನು ಕಂಡ ಅಲ್ಲಿನ ಜನ ಈ ಕಟ್ಟಡ… Read More ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಕಾಶೀ ಶ್ರೀ ವಿಶ್ವನಾಥ

ನಮ್ಮ ಭಾರತ ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ಕಾಶಿ, ವಾರಣಾಸಿ, ಬನಾರಸ್ ಎಂಬೆಲ್ಲಾ ಹೆಸರುಗಳಿಂದ ಕರೆಸಿಕೊಳ್ಳುವ ಈ ಶ್ರೀಕ್ಷೇತ್ರ ಹಿಂದೂಗಳ ಆಧ್ಯಾತ್ಮ ಕೇಂದ್ರವಲ್ಲದೇ ಮೋಕ್ಷದ ಹಾದಿಯೂ ಆಗಿದೆ. ಕಾಶಿಗೆ ಹೋಗಿ ಬಂದವರಿಗೆ ಮೋಕ್ಷ ಸಿಗುವುದಲ್ಲದೇ ಕಾಶೀಯಲ್ಲಿ ದೇಹತ್ಯಾಗ ಮಾಡುವರಿಗೆ ಶಾಶ್ವತವಾದ ಸದ್ಗತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಂಗಾನದಿಯ ತಟದಲ್ಲಿ ೬೪ ಘಾಟ್ ಗಳಿರುವ ಈ ಶ್ರೀಕ್ಷೇತ್ರದಲ್ಲಿ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದ್ದು ಶಿವರಾತ್ರಿಯ ಈ ಪವಿತ್ರದಿನದಂದು ಶ್ರೀಕ್ಷೇತ್ರದ ದರ್ಶನವನ್ನು ಪಡೆಯೋಣ ಬನ್ನಿ. ಕಾಶಿಯ… Read More ಕಾಶೀ ಶ್ರೀ ವಿಶ್ವನಾಥ