ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ವಸಂತ ಪಂಚಮಿ, ಸರಸ್ವತಿ ಪಂಚಮಿ, ಮದನ ಪಂಚಮಿ

ದೇಶಾದ್ಯಂತ ಮಾಘ ಮಾಸದ ಪಂಚಮಿಯಂದು ಆಚರಿಸಲ್ಪಡುವ ವಸಂತ ಪಂಚಮಿ ಹಬ್ಬದ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ವೈಶಿಷ್ಟ್ಯತೆಗಳೇನೂ? ಆ ಹಬ್ಬದ ಪ್ರಾಮುಖ್ಯತೆಗಳೇನು? ಆ ಹಬ್ಬವನ್ನು ಎಲ್ಲೆಲ್ಲಿ ಹೇಗೆ ಮತ್ತು ಯಾವ ರೀತಿಯಲ್ಲಿ ಆಚರಿಸುತ್ತಾರೆ? ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ವಸಂತ ಪಂಚಮಿ, ಸರಸ್ವತಿ ಪಂಚಮಿ, ಮದನ ಪಂಚಮಿ

ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು  ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ  ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ  ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು  ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ