ತಿರುವಳ್ಳುವರ್

ಕನ್ನಡದಲ್ಲಿ ಸರ್ವಜ್ಞ ಕವಿಯಂತೆ ತಮಿಳಿನಲ್ಲಿ ತಿರುವಳ್ಳುವರ್ ಕವಿಯು ತಿರುಕ್ಕುರಳ್ ಎಂಬ ದ್ವಿಪದಿಗಳ ಮೂಲಕ, ಓದು ಬರಹ ತಿಳಿಯದ ಅನಕ್ಷರಸ್ಥರೂ ಜೀವನದ ಕಲೆಯ ಬಗ್ಗೆ ತಿಳಿಯುವಂತೆ ಮಾಡುವ ಮೂಲಕ ಪ್ರಸಿದ್ದಿಯಾಗಿದ್ದು ಅಂತಹ ಮಹಾನ್ ಸಾಧಕರ ಜನ್ಮದಿನದಂದು ಅವರ ಬಗ್ಗೆ ತಿಳಿಯೋಣ ಬನ್ನಿ.… Read More ತಿರುವಳ್ಳುವರ್

ಕುಕ್ಕೇ ಸುಬ್ರಹ್ಮಣ್ಯದ ಚಂಪಾ ಷಷ್ಠಿ

ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಷಷ್ಠಿಯಂದು ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಪಾರ್ವತೀ ಪರಮೇಶ್ವರರ ದ್ವಿತೀಯ ಪುತ್ರ ಷಣ್ಮುಖನನನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಲ್ಲಿ ಬಹಳ ಅದ್ದೂರಿಯಾಗಿ ಆಚರಿಸಲಾಗುವ ಶ್ರೀ ಸುಬ್ರಹ್ಮಣ್ಯ ಷಷ್ಠಿ ಅಥವಾ ಚಂಪಾ ಷಷ್ಠಿಯ ರಥೋತ್ಸವದ ಹಿನ್ನಲೆ ಮತ್ತು ಅದರ ವೈಭವದ ಸಂಭ್ರಮ ಸಡಗರಗಳನ್ನು ಕಣ್ತುಂಬಿಸಿಕೊಳ್ಳೋಣ ಬನ್ನಿ.… Read More ಕುಕ್ಕೇ ಸುಬ್ರಹ್ಮಣ್ಯದ ಚಂಪಾ ಷಷ್ಠಿ