ವಿಜಯದಶಮಿ
ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ
ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ
ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್ ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
… Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ಬೆಂಗಳೂರಿನ ಪ್ರತಿಷ್ಟಿತ ಬಡಾವಣೆಯಾಗಿರುವ ವಯ್ಯಾಳಿಕಾವಲ್ ವಿಶೇಷತೆಗಳೇನು? ಆ ಪ್ರದೇಶಕ್ಕೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಪ್ರಮುಖ ತಾಣಗಳ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೈಯ್ಯಾಳೀಕಾವಲ್
ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ
ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ಚಲನಚಿತ್ರಗಳ ಅರ್ಥವೇ ಇಲ್ಲದ ಅಸಂಬದ್ಧ ಹಾಡುಗಳಿಗೆ ಅಷ್ಟೇ ಅಸಹ್ಯಕರವಾಗಿ ಮೈ ಕೈ ಕುಲುಕಿಸುತ್ತಾ ನರ್ತಿಸುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದು ಭಾವಿಸಿರುವವರಿಗೆ ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲೆಯಲ್ಲಿ ವೈಭವದ ವಿಜಯನಗರ ಸಾಮ್ರಾಜ್ಯ ಎಂಬ ವಿಷಯಾಧಾರಿತವಾದ ಅದ್ಭುತ ಕಾರ್ಯಕ್ರಮದ ಮೂಲಕ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಸಡಗರ ಸಂಭ್ರಮ ಇದೋ ನಿಮಗಾಗಿ… Read More ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ
ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು
ವಿಜಯನರದ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಪಚ್ಚೆ, ಹವಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಮಾರುವಂತಹ ಸುವರ್ಣಯುಗವನ್ನು ಸೃಷ್ಟಿಸಿದ್ದಂತಹ, ಯುರೋಪ್ ಮತ್ತು ಏಷ್ಯಾದ ಶ್ರೇಷ್ಠ ಚಕ್ರವರ್ತಿಗಳೊಂದಿಗೆ ಸರಿ ಸಾಟಿಯಾಗಿ ಸ್ಥಾನ ಪಡೆದ ಭಾರತದ ಹಿಂದೂ ಹೃದಯ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಜಯಂತಿಯಂದು ಅವರ ಯಶೋಗಾಥೆ ಇದೋ ನಿಮಗಾಗಿ.… Read More ವಿಜಯನಗರದ ಶ್ರೀ ಕೃಷ್ಣದೇವರಾಯ