ಬಿ ವಿಜಯಕೃಷ್ಣ

ಅದು ಎಪ್ಪತ್ತು ಮತ್ತು ಎಂಭತ್ತರ ದಶಕ. ಕರ್ನಾಟಕ ರಾಜ್ಯದ ರಣಜಿ ತಂಡದಲ್ಲಿ ಘಟಾನುಘಟಿಗಳು ಇದ್ದಂತಹ ಕಾಲ. ಕಾರ್ಲ್ಟನ್ ಸಲ್ಡಾನ, ಬಿನ್ನಿ, ಅಭಿರಾಂ, ಸುಧಾಕರ್ ರಾವ್, ಎ ವಿ ಜಯಪ್ರಕಾಶ್, ಬ್ರಿಜೇಶ್ ಪಟೇಲ್, ಅವಿನಾಶ್ ವೈದ್ಯ, ರಘುರಾಂ ಭಟ್ ಅವರುಗಳು ಇದ್ದ ಕಾಲ. ಅವರ ಜೊತೆಯಲ್ಲಿಯೇ ಮತ್ತೊಬ್ಬ ಸಧೃಢವಾದ ಚಂಡು ಇರುವುದೇ ಬಾರೀ ಹೊಡೆತಕ್ಕೇ ಎಂದು ಭರ್ಜರಿಯಾಗಿ ಸಿಕ್ಸರ್ ಗಳನ್ನು ಬಾರಿಸುತ್ತಿದ್ದ ಇನ್ನು ಚಂಡನ್ನು ಕೈಯಲ್ಲಿ ಹಿಡಿದು ಬೋಲಿಂಗ್ ಮಾಡಿದರೆ ದಾಂಡಿಗರನ್ನು ವಂಚಿಸಿ ಸೀದಾ ವಿಕೆಟ್ ಉರುಳಿಸುತ್ತಿದ್ದಂತಹ ಚಾಣಾಕ್ಷ… Read More ಬಿ ವಿಜಯಕೃಷ್ಣ