ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಮೊನ್ನೆ ಮಂತ್ರಾಲಯದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಭಕ್ತಾದಿಗಳನ್ನು ದೇವಾಲಯದ ಪ್ರಾಕಾರದಲ್ಲಿ ಕಾಪಾಡಿ ಗಳಿಸಿಕೊಂಡಿದ್ದ ನಂಬಿಕೆಯನ್ನು ನೆನ್ನೆ ವಿಗ್ರಹ ಆರಾಧನೆಯನ್ನೇ ನಂಬದವರನ್ನು ಕರೆಸಿ ರಾಯರ ಸನ್ನಿಧಾನದಲ್ಲಿ ರಂಜಾನ್ ಹಬ್ಬವನ್ನು ಆಚರಿಸುವ ಮೂಲಕ ಹಿಂದೂಗಳ ನಂಬಿಕೆಗಳನ್ನು ಮಣ್ಣು ಪಾಲು ಮಾಡಿರುವುದು ನಿಜಕ್ಕೂ ಅಕ್ಷಮ್ಯ ಅಪರಾಧವಾಗಿದೆ.

ಸೌಹಾರ್ದತೆ ಎಂದರೆ ನಮ್ಮ ನಂಬಿಕೆಗಳ ವಿರುದ್ಧವಾಗಿ ಮತ್ತೊಂದು ಧರ್ಮದ ಆಚರಣೆಗಳನ್ನು ನಮ್ಮ ಶ್ರದ್ದೇಯ ಧಾರ್ಮಿಕ ಸ್ಥಳಗಳಲ್ಲಿ ಮಾಡುವುದು ಎಂದು ಯಾವ ಧರ್ಮ ಗ್ರಂಥದಲ್ಲಿ ಬರೆದಿದೆ? … Read More ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ನೆನೆದವರ ಮನದಲ್ಲಿ ಪೇಜಾವರ ಶ್ರೀ ಗಳು

ನಮಗೆಲ್ಲಾ ತಿಳಿದಿರುವಂತೆ ಈ ದೇಶ ಕಂಡ ಮಾಹಾ ಯತಿಳಾಗಿದ್ದಂತಹ ಪೇಜಾವರ ಶ್ರೀಗಳು ಕಳೆದ ವರ್ಷ ಇದೇ ಸಮಯದಲ್ಲಿಯೇ ನಮ್ಮನಗಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಪೇಜಾವರ ಶ್ರೀಗಳ ಇಚ್ಚೆಯಂತೆಯೇ ಅವರ ವೃಂದಾವನವನ್ನು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನೆನ್ನೆ ಡಿ.17ರಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಪೂರ್ಣಪ್ರಮಾಣದ ವೃಂದಾವನ ಪ್ರತಿಷ್ಠಾಪನೆಯಾಗಿದೆ. ಶ್ರೀಗಳು ನಿಧನರಾದಾಗ ಅದೇ ಸ್ಥಳದಲ್ಲಿ ಅವರ ಭೌತಿಕ ಶರೀರವನ್ನು ವೃಂದಾವನಸ್ಥಗೊಳಸಿ ತಾತ್ಕಾಲಿಕವಾಗಿ ವೃಂದಾವನವೊಂದನ್ನು ನಿರ್ಮಿಸಿ ನಂತರ ಮಾಧ್ವ ಸಂಪ್ರದಾಯದಂತೆ ಶಿಲಾ ವೃಂದಾವನವನ್ನು ಅವರು ಸ್ವರ್ಗಸ್ಥರಾದ ವರ್ಷದೊಳಗೇ ನಿರ್ಮಿಸಲಾಗಿದ್ದು… Read More ನೆನೆದವರ ಮನದಲ್ಲಿ ಪೇಜಾವರ ಶ್ರೀ ಗಳು