ಸಿರಿಯಾಳ ಷಷ್ಠಿ, ಶಿವಭಕ್ತಿಯ ಕಥೆ, ತಾಯಿಯ ಹಾರೈಕೆ ಮತ್ತು ಅಪರೂಪದ ಆಚರಣೆ

ಶ್ರಾವಣ ಮಾಸದ ನಾಗರ ಪಂಚಮಿ ಹಬ್ಬ ಮುಗಿಯುತ್ತಿದ್ದಂತೆಯೇ, ಶುಕ್ಲಪಕ್ಷದ ಷಷ್ಠಿಯಂದು ಗಂಡು ಮಕ್ಕಳಿರುವ ತಾಯಂದಿರು ತಮ್ಮ ಮಕ್ಕಳ ಆಯುಷ್ಯ, ಆರೋಗ್ಯ, ಸುಖ-ಸಮೃದ್ಧಿ, ಕೀರ್ತಿ ಮತ್ತು ಕ್ಷೇಮಕ್ಕಾಗಿ ಆಚರಿಸುವ ಸಿರಿಯಾಳ ಷಷ್ಠಿಯ ವ್ರತದ ಆಚರಣೆ ಮತ್ತು ಅದರ ಪೌರಾಣಿಕ ಹಿನ್ನೆಲೆಯ ರೋಚಕಥೆ ಇದೋ ನಿಮಗಾಗಿ… Read More ಸಿರಿಯಾಳ ಷಷ್ಠಿ, ಶಿವಭಕ್ತಿಯ ಕಥೆ, ತಾಯಿಯ ಹಾರೈಕೆ ಮತ್ತು ಅಪರೂಪದ ಆಚರಣೆ

ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಶಿಕ್ಷಣ

ಇವತ್ತು ಬೆಳೆಗ್ಗೆ ಜಿಟಿ ಜಿಟಿ ಮಳೆ ಬೀಳ್ತಾ ಇದ್ದದ್ದರಿಂದ ಮುಂಜಾನೆಯ ವೃತ್ತ ಪತ್ರಿಕೆ ಎಲ್ಲಾ ಒದ್ದೆ ಮುದ್ದೆಯಾಗಿತ್ತು. ನನಗೆ ಒಂದು ಪಕ್ಷ ತಿಂಡಿ ತಿನ್ನೋದನ್ನ ಬಿಟ್ರೂ ಬೇಜಾರಿಲ್ಲ. ಆದರೆ ಬೆಳಗಿನ ಪೇಪರ್ ಓದದೇ ಹೋದ್ರೆ ಏನೋ ಕಳೆದು ಕೊಂಡ ಅನುಭವ. ಆಷ್ಟೆಲ್ಲ ಟಿವಿಯಲ್ಲಿ ವಾರ್ತೆಗಳನ್ನು ನೋಡಿದ್ರೂ, ಇಂಟರ್ನೆಟ್ಟಲ್ಲಿ ಸುದ್ದಿಗಳನ್ನು ಓದಿದ್ರೂ, ಪೇಪರ್ ಓದೋ ಮಜಾನೇ ಬೇರೆ. ಹಾಗೆ ಒದ್ದೆ ಆದ ಪೇಪರನ್ನು ಇಸ್ತ್ರಿಪೆಟ್ಟಿಗೆಯಲ್ಲಿ ಇಸ್ತ್ರಿ ಮಾಡಿಕೊಂಡು ಓದಲು ಪುಟ ತಿರುವು ಹಾಕುತ್ತಿದ್ದಂತೆಯೇ ಗಕ್ಕನೆ ಕಾಲೇಜಿನ ಏಳನೇ ಮಹಡಿಯಿಂದ… Read More ಶಿಕ್ಷಣ